ಆದಿಚುಂಚನಗಿರಿ ಮಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ರಾಮನಗರ ಶಾಖಾ ಮಠದ ಅನ್ನದಾನೇಶ್ವರ ಸ್ವಾಮೀಜಿ, ಲೇಖಕ ಎಂ.ಎಲ್. ಮಾದಯ್ಯ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗೇಶ್, ಕುವೆಂಪು ವಿವಿ ವಿಶ್ರಾಂತ ಕುಲಪತಿ ಡಾ.ಚಿದಾನಂದಗೌಡ, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಮುಖ್ಯಸ್ಥ ವೂಡೇ ಪಿ. ಕೃಷ್ಣ, ಲೇಖಕರಾದ ಡಾ.ಬೈರಮಂಗಲ ರಾಮೇಗೌಡ, ಡಾ.ಪುತ್ತೂರಾಯ ಹಾಜರಿದ್ದರು.