ನಗರದಲ್ಲಿ ಗುರುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಇ.ಡಿ, ಐ.ಟಿ, ಸಿಬಿಐ ಸ್ವತಂತ್ರ ಸಂಸ್ಥೆಗಳು. ಅವು ಕಾನೂನಿನ ಅಡಿಯಲ್ಲಿ ಕೆಲಸ ಮಾಡುತ್ತಿವೆ. ಶಿವಕುಮಾರ್ ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸುತ್ತಾರೆ. ಇಲ್ಲವೇ ಆರೋಪ ಮುಕ್ತರಾಗುತ್ತಾರೆ. ಡಿ.ಕೆ.ಶಿವಕುಮಾರ್ ತಪ್ಪು ಮಾಡಿದ್ದರೆ ಶಿಕ್ಷೆಗೆ ಒಳಗಾಗುತ್ತಾರೆ. ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗಲೂ ಇಂತಹ ದಾಳಿಗಳು ನಡೆದಿದ್ದವು ಎಂದರು.