ಗ್ರಾಮದಲ್ಲಿ ಬಹುತೇಕ ಹಿಂದುಳಿದ ವರ್ಗದ ಜನತೆಯೇ ವಾಸಿಸುತ್ತಿದ್ದು ಧ್ವನಿ ಇಲ್ಲದ ಜನತೆಗೆ ಧ್ವನಿಯಾಗಬೇಕಾದ್ದು ನಮ್ಮ ಆಡಳಿತದ ಕರ್ತವ್ಯ ಆದರೆ ಇಲ್ಲಿ ಮೂಲಭೂತ ಸೌಲಭ್ಯಗಳೇ ಮರೀಚಿಕೆಯಾಗಿದೆ
ರಾಮಕೃಷ್ಣ ಕೃಷ್ಣಭೋವಿದೊಡ್ಡಿ ಗ್ರಾಮಸ್ಥ
ನಾವು ಎಷ್ಟೇ ಮನವಿ ಮಾಡಿದರು ನಮಗೆ ಯಾವುದೇ ರೀತಿಯ ಸೌಲಭ್ಯ ನೀಡುತ್ತಿಲ್ಲ, ಅಲ್ಲದೇ ಕಾಂಕ್ರೀಟ್ ರಸ್ತೆಗಾಗಿ ಮಂಜೂರಾದ ಕಾಮಗಾರಿಯನ್ನು ಗ್ರಾಮದಲ್ಲಿ ನಡೆಸದೆ ಕಾಡುದಾರಿಯಲ್ಲಿ ಕಾಮಗಾರಿ ನಡೆಸುವ ಮೂಲಕ ದೌರ್ಜನ್ಯ ನಡೆಸುತ್ತಿದ್ದಾರೆ .
ಗೋವಿಂದಯ್ಯ ಗ್ರಾಮಸ್ಥ
ಮೂಲಭೂತ ಸೌಕರ್ಯಕ್ಕೆ ಒತ್ತಾಯ ಮಾಡುತ್ತಿರುವ ಕೃಷ್ಣಭೋವಿ ದೊಡ್ಡಿ ಗ್ರಾಮಸ್ಥರು