ಸಾಹಿತಿಗಳಾದ ಚೌ.ಪು.ಸ್ವಾಮಿ, ವಿಜಯ್ ರಾಂಪುರ, ಆರ್ಇಎಸ್ ಉಪಾಧ್ಯಕ್ಷ ಎಂ.ಎಲ್.ಶಿವಕುಮಾರ್, ಕಾರ್ಯದರ್ಶಿ ಸಿ.ರಮೇಶ್, ನಿರ್ದೇಶಕರಾದ ಬಲರಾಮೇಗೌಡ, ಪ್ರಾಂಶುಪಾಲ ರಾಮಚಂದ್ರೇಗೌಡ, ಸಿಂಚನ ಡಿ.ಎಸ್, ಸಹನ.ಎಸ್.ಎಂ, ಮಲ್ಲಿಕಾರ್ಜುನ್, ವೈ.ಸಿ.ಕುಮಾರ್, ಆರ್.ಅಶೋಕ್, ವೇಣು, ಆರಾಧ್ಯ ಉಪಸ್ಥಿತರಿದ್ದರು.