ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಕುದೂರು: ಕೆರೆಗಳಲ್ಲಿ ಅಕ್ರಮ ಮಣ್ಣು ಸಾಗಾಟ

ವಿವೇಕ್ ಕುದೂರು
Published : 29 ನವೆಂಬರ್ 2023, 4:20 IST
Last Updated : 29 ನವೆಂಬರ್ 2023, 4:20 IST
ಫಾಲೋ ಮಾಡಿ
Comments
ಕುದೂರು ಹೋಬಳಿಯ ಬೆಟ್ಟಹಳ್ಳಿ ಗ್ರಾಮದ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡಲಾಗುತ್ತಿದೆ
ಕುದೂರು ಹೋಬಳಿಯ ಬೆಟ್ಟಹಳ್ಳಿ ಗ್ರಾಮದ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡಲಾಗುತ್ತಿದೆ
ಕಂದಾಯ ಇಲಾಖೆಯ ಅಧಿಕಾರಿಗಳು ಫ್ರೂಟ್ ಐ.ಡಿ ಕಾರ್ಯದಲ್ಲಿ ನಿರತವಾಗಿರುವ ಕಾರಣ ಯಾರೂ ಗಮನಿಸಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡು ಕೆರೆ ಮಣ್ಣನ್ನು ಲೂಟಿ ಮಾಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ದಾಳಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ಜಿ.ಸುರೇಂದ್ರ ಮೂರ್ತಿ ತಹಶೀಲ್ದಾರ್ ಮಾಗಡಿ
ಘಟನೆಯ ಕುರಿತು ತಹಶೀಲ್ದಾರ್ ಅವರಿಗೆ ವಾಹನಗಳ ಸಂಖ್ಯೆಯೊಂದಿಗೆ ವರದಿಯನ್ನು ನೀಡಲಾಗಿದೆ.
ರೆಹಮಾನ್ ಕಂದಾಯ ನಿರೀಕ್ಷಕರು ಕುದೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT