ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಗಡಿ | ಮಳೆಗಾಲದಲ್ಲಿ ಈಜುಕೊಳ ಆಗುವ ಶಾಲೆ: ಸೋರುವ ಹೆಂಚುಗಳ ಕೆಳಗೆ ಮಕ್ಕಳಿಗೆ ಪಾಠ

ಸುಧೀಂದ್ರ ಸಿ.ಕೆ.
Published : 4 ಜುಲೈ 2024, 4:32 IST
Last Updated : 4 ಜುಲೈ 2024, 4:32 IST
ಫಾಲೋ ಮಾಡಿ
Comments
ಶಾಲಾ ಆವರಣದಲ್ಲಿದ್ದ ಹಳೆಯ ಕಟ್ಟಡ ಬಿದ್ದು ಹೋಗಿರುವುದು
ಶಾಲಾ ಆವರಣದಲ್ಲಿದ್ದ ಹಳೆಯ ಕಟ್ಟಡ ಬಿದ್ದು ಹೋಗಿರುವುದು
ಹೆಂಚುಗಳು ಕದಲಿ ಬಿರುಕು ಬಿಟ್ಟಿರುವುದು
ಹೆಂಚುಗಳು ಕದಲಿ ಬಿರುಕು ಬಿಟ್ಟಿರುವುದು
ಸಭೆಯಲ್ಲಿ ಶಾಲಾ ಸಮಸ್ಯೆಗಳ ಚರ್ಚೆ  ಕಟ್ಟಡದ ಹೆಂಚಿನ ಸಮಸ್ಯೆ ಇಂದ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಕೋತಿಗಳು ಪದೇ ಪದೇ ಹೆಂಚುಗಳನ್ನು ಹೊಡೆದು ಹಾಕುತ್ತಿರುವುದರಿಂದ ಮಕ್ಕಳು ಮಳೆಗಾಲದಲ್ಲಿ ಕೂರಲು ತೊಂದರೆಯಾಗುತ್ತಿದೆ. ಹಾಗಾಗಿ ಈ ಬಾರಿಯ ಪಂಚಾಯಿತಿ ಶಾಲಾ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅನುದಾನ ಬಿಡುಗಡೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಚಿತ್ರಾ ರವಿ ಉಪಾಧ್ಯಕ್ಷರು ಹಂಚಿಕುಪ್ಪೆ ಗ್ರಾಮ ಪಂಚಾಯಿತಿ
ಕಟ್ಟಡ ಸಮಸ್ಯೆ ಬಗೆಹರಿಸಲಿ ಸರ್ಕಾರಿ ಶಾಲೆಗೆ ಮಕ್ಕಳು ಹೋಗುವುದೇ ಕಡಿಮೆ. ಬಡವರು ಹೆಚ್ಚಾಗಿ ಸರ್ಕಾರಿ ಶಾಲೆಯನ್ನೇ ನಂಬಿರುವುದರಿಂದ ಸರ್ಕಾರ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಬೇಕು. ಜತೆಗೆ ಶಿಕ್ಷಣ ಇಲಾಖೆ ಕೂಡಲೇ ಕಟ್ಟಡ ಸಮಸ್ಯೆ ಬಗೆಹರಿಸಬೇಕು.
ದಯಾನಂದ್ ಕರಲಮಂಗಲ ನಿವಾಸಿ
ಶಾಲಾ ಸಮಸ್ಯೆ ಬಗೆಹರಿಸಲಾಗುವುದು ಶಾಲೆಗೆ ಭೇಟಿ ನೀಡಿ ಮುಖ್ಯ ಶಿಕ್ಷಕರ ಜತೆ ಚರ್ಚೆ ನಡೆಸಿ ಗ್ರಾಮ ಪಂಚಾಯಿತಿ ಅಥವಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಶಾಲಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗುವುದು. ಸರ್ಕಾರದಿಂದ ಅನುದಾನ ಬಂದ ಕೂಡಲೇ ಶಾಲಾ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಚಂದ್ರಶೇಖರ್ ಕ್ಷೇತ್ರ ಶಿಕ್ಷಣಾಧಿಕಾರಿ ಮಾಗಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT