ಭಾನುವಾರ, 7 ಡಿಸೆಂಬರ್ 2025
×
ADVERTISEMENT
ADVERTISEMENT

ಹಾರೋಹಳ್ಳಿ|8 ಕೆರೆ ತುಂಬಿಸಲು ಕೂಡಿ ಬಂತು ಕಾಲ: ₹3.24 ಕೋಟಿ ವೆಚ್ಚದಲ್ಲಿ ಕಾಮಗಾರಿ

ಗೋವಿಂದರಾಜು.ವಿ
Published : 18 ಅಕ್ಟೋಬರ್ 2025, 2:27 IST
Last Updated : 18 ಅಕ್ಟೋಬರ್ 2025, 2:27 IST
ಫಾಲೋ ಮಾಡಿ
Comments
ಕೆರೆಗಳಿಗೆ ನೀರು ತುಂಬಿಸುವುದರಿಂದ ಜನ ಜಾನುವಾರುಗಳಿಗೆ ಉಪಯೋಗವಾಗಲಿದೆ. ಶಾಸಕರು ಮುತುವರ್ಜಿ ವಹಿಸಿ ಕೆರೆ ತುಂಬಿಸುವ ಕೆಲಸ ಮಾಡಿದ್ದಾರೆ
ನವೀನ್ ಕುಮಾರ್ ಮರಳವಾಡಿ ನಿವಾಸಿ
ರೈತರಿಗೆ ಅನುಕೂಲ  ಶಾಸಕರು ಕೆರೆಗಳಿಗೆ ನೀರು ತುಂಬಿಸಿ ಈ ಭಾಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲಸ ಮಾಡುತ್ತಿದ್ದು ಇದೊಂದು ಉತ್ತಮ ಕೆಲಸವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃಧ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಮಟ್ಟ ಹೆಚ್ಚುವುದರ ಜತೆಗೆ ರೈತರಿಗೂ ಅನುಕೂಲವಾಗಲಿದೆ.
ಎಚ್.ಎ.ಇಕ್ಬಾಲ್ ಹುಸೇನ್ ಶಾಸಕ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT