<p>ಮಾಗಡಿ: ತಾಲ್ಲೂಕಿನ ಸುಗ್ಗನಹಳ್ಳಿ ಲಕ್ಷ್ಮಿ ನರಸಿಂಹಸ್ವಾಮಿ ದೊಡ್ಡ ಗರುಡೋತ್ಸವ ಬುಧವಾರ ವೈಭವದಿಂದ ನಡೆಯಿತು.</p>.<p>ರಥದ ಮೇಲೆ ದೊಡ್ಡಗರುಡದೇವರ ಕಂಚಿನ ಪುತ್ಥಳಿಯೊಂದಿಗೆ ನರಸಿಂಹಸ್ವಾಮಿ ಮತ್ತು ಉಭಯ ಅಮ್ಮನವರ ಸಹಿತ ಅಲಂಕೃತ ಉತ್ಸವ ಮೂರ್ತಿಗಳನ್ನು ಅಲಂಕರಿಸಲಾಗಿತ್ತು.</p>.<p>ಶಾಸಕ ಎಚ್.ಸಿ.ಬಾಲಕೃಷ್ಣ ಲಕ್ಷ್ಮಿ ನರಸಿಂಹಸ್ವಾಮಿ ಮೂಲ ದೇವರಿಗೆ ಪೂಜೆ ಸಲ್ಲಿಸಿದರು. ನಂತರ ದೊಡ್ಡ ಗರುಡೋತ್ಸವಕ್ಕೆ ಚಾಲನೆ ನೀಡಿದರು.</p>.<p>ಈ ವೇಳೆ ಮುಖಂಡರಾದ ಜಯಶಂಕರ್, ಸಾರಂಗಪಾಣಿ, ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಮಹದೇವಯ್ಯ ಹಾಗೂ ಭಕ್ತಾಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ತಾಲ್ಲೂಕಿನ ಸುಗ್ಗನಹಳ್ಳಿ ಲಕ್ಷ್ಮಿ ನರಸಿಂಹಸ್ವಾಮಿ ದೊಡ್ಡ ಗರುಡೋತ್ಸವ ಬುಧವಾರ ವೈಭವದಿಂದ ನಡೆಯಿತು.</p>.<p>ರಥದ ಮೇಲೆ ದೊಡ್ಡಗರುಡದೇವರ ಕಂಚಿನ ಪುತ್ಥಳಿಯೊಂದಿಗೆ ನರಸಿಂಹಸ್ವಾಮಿ ಮತ್ತು ಉಭಯ ಅಮ್ಮನವರ ಸಹಿತ ಅಲಂಕೃತ ಉತ್ಸವ ಮೂರ್ತಿಗಳನ್ನು ಅಲಂಕರಿಸಲಾಗಿತ್ತು.</p>.<p>ಶಾಸಕ ಎಚ್.ಸಿ.ಬಾಲಕೃಷ್ಣ ಲಕ್ಷ್ಮಿ ನರಸಿಂಹಸ್ವಾಮಿ ಮೂಲ ದೇವರಿಗೆ ಪೂಜೆ ಸಲ್ಲಿಸಿದರು. ನಂತರ ದೊಡ್ಡ ಗರುಡೋತ್ಸವಕ್ಕೆ ಚಾಲನೆ ನೀಡಿದರು.</p>.<p>ಈ ವೇಳೆ ಮುಖಂಡರಾದ ಜಯಶಂಕರ್, ಸಾರಂಗಪಾಣಿ, ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಮಹದೇವಯ್ಯ ಹಾಗೂ ಭಕ್ತಾಧಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>