<p><strong>ಮಾಗಡಿ:</strong> ಇಲ್ಲಿನ ಮರಲಗೊಂಡಲ ಗ್ರಾಮದಲ್ಲಿ ಲಕ್ಷ್ಮೀ ದೇವಾಲಯ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾಪನಾ ಮಹೋತ್ಸವ ನಡೆಯಿತು. ಇದರ ಅಂಗವಾಗಿ ಹೋಮ ನಡೆಸಲಾಯಿತು.</p>.<p>ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ಕಾಂಗ್ರೆಸ್ ಮುಖಂಡ ಎಚ್.ಸಿ.ಬಾಲಕೃಷ್ಣ, ತಾಲ್ಲೂಕು ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯ್ಕ, ಮರಲಗೊಂಡಲ ವೆಂಕಟೇಶ್, ಪೋಲೋಹಳ್ಳಿ ಕೆಂಚಪ್ಪ, ಹೊಸಪೇಟೆ ಮಂಜುನಾಥ್, ವಕೀಲ ಎಚ್.ಆರ್.ರುದ್ರೇಶ್ ಹಾಗೂ ತಾಲ್ಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಕುರುಬ ಸಮುದಾಯದ ಭಕ್ತರು ಇದ್ದರು.</p>.<p>ಅರ್ಚಕ ಜಯರಾಮಯ್ಯ ಮತ್ತು ಮಕ್ಕಳು ಪೂಜೆ ಮತ್ತು ಉತ್ಸವ ನಡೆಸಿದರು. ಮಹಿಳೆಯರು ಹಸಿತಂಬಿಟ್ಟಿನ ಆರತಿ ಬೆಳಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಇಲ್ಲಿನ ಮರಲಗೊಂಡಲ ಗ್ರಾಮದಲ್ಲಿ ಲಕ್ಷ್ಮೀ ದೇವಾಲಯ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾಪನಾ ಮಹೋತ್ಸವ ನಡೆಯಿತು. ಇದರ ಅಂಗವಾಗಿ ಹೋಮ ನಡೆಸಲಾಯಿತು.</p>.<p>ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ಕಾಂಗ್ರೆಸ್ ಮುಖಂಡ ಎಚ್.ಸಿ.ಬಾಲಕೃಷ್ಣ, ತಾಲ್ಲೂಕು ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯ್ಕ, ಮರಲಗೊಂಡಲ ವೆಂಕಟೇಶ್, ಪೋಲೋಹಳ್ಳಿ ಕೆಂಚಪ್ಪ, ಹೊಸಪೇಟೆ ಮಂಜುನಾಥ್, ವಕೀಲ ಎಚ್.ಆರ್.ರುದ್ರೇಶ್ ಹಾಗೂ ತಾಲ್ಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದ ಕುರುಬ ಸಮುದಾಯದ ಭಕ್ತರು ಇದ್ದರು.</p>.<p>ಅರ್ಚಕ ಜಯರಾಮಯ್ಯ ಮತ್ತು ಮಕ್ಕಳು ಪೂಜೆ ಮತ್ತು ಉತ್ಸವ ನಡೆಸಿದರು. ಮಹಿಳೆಯರು ಹಸಿತಂಬಿಟ್ಟಿನ ಆರತಿ ಬೆಳಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>