ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ರಾಮನಗರ | ಭೂ ಸ್ವಾಧೀನ– ಪರಿಹಾರ ಕಾಯ್ದೆ ಗೊಂದಲ

1987ರ ಕುಡಾ ಕಾಯ್ದೆ ನಮೂದು ತಂದ ಗೊಂದಲ; ವದಂತಿಗೆ ಕಿವಿಕೊಡಬೇಡಿ ಎನ್ನುತ್ತಿರುವ ಜಿಬಿಡಿಎ
Published : 18 ಮೇ 2025, 5:48 IST
Last Updated : 18 ಮೇ 2025, 5:48 IST
ಫಾಲೋ ಮಾಡಿ
Comments
ಬಿಡದಿ ಸಮಗ್ರ ಉಪನಗರ ಯೋಜನೆಗೆ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ 2013ರ ಕಾಯ್ದೆ ಪ್ರಕಾರವೇ ಪರಿಹಾರ ನಿರ್ಧಾರಣೆ ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆ ಮಾಡಲಾಗುತ್ತದೆ. ಎಲ್ಲವೂ ಪಾರದರ್ಶಕವಾಗಿ ನಡೆಯಲಿದ್ದು ಯೋಜನೆಯಲ್ಲಿ ರೈತರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗುವುದಿಲ್ಲ
– ಜಿ.ಎನ್. ನಟರಾಜ್ ಅಧ್ಯಕ್ಷ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT