ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಭೂ ಸ್ವಾಧೀನ | ರೈತರ ಹೋರಾಟದಲ್ಲಿ ಒಗ್ಗಟ್ಟಿರಲಿ: ನಿರ್ಮಲಾನಂದನಾಥ ಸ್ವಾಮೀಜಿ

ಪುಸ್ತಕ ಬಿಡುಗಡೆ, ಪ್ರಶಸ್ತಿ ಪ್ರದಾನ ಸಮಾರಂಭ
Published : 24 ಜೂನ್ 2025, 15:49 IST
Last Updated : 24 ಜೂನ್ 2025, 15:49 IST
ಫಾಲೋ ಮಾಡಿ
Comments
ಒಂದೂವರೆ ವರ್ಷದಲ್ಲಿ ಕಾಡಾನೆ ಹಾವಳಿಗೆ ಕಡಿವಾಣ ಹಾಕಲು ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿದೆ. ನೀರಾ ಉತ್ಪಾದನೆ ಮೂಲಕ ರೈತರಿಗೆ ಪರ್ಯಾಯ ಆದಾಯ ಒದಗಿಸಲು ಇರುವ ತೊಡಕುಗಳು ಶೀಘ್ರ ನಿವಾರಣೆಯಾಗಲಿವೆ
-ಸಿ.ಪಿ. ಯೋಗೇಶ್ವರ್, ಚನ್ನಪಟ್ಟಣ ಶಾಸಕ
ರೈತರ ದನಿಯಾಗಿರುವ ಪುಟ್ಟಸ್ವಾಮಿ ಅವರು ಸೂಪರ್ ಹೀರೊ. ನಿತ್ಯ ಬೆವರು ಹರಿಸಿ ದುಡಿಯುವ ಅನ್ನದಾತರ ಬೆನ್ನಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸದಾ ನಿಲ್ಲಬೇಕು. ಈ ನಿಟ್ಟಿನಲ್ಲಿ ರೈತರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿದೆ
-ಡಾ. ಸಿ.ಎನ್. ಮಂಜುನಾಥ್, ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT