ರಾಜ್ಯದ ಮೊದಲ ತಿರುಪತಿ ದೇವಾಲಯ ರಾಮನಗರದಲ್ಲಿ ನಿರ್ಮಾಣಗೊಳ್ಳುವ ಕುರಿತು ಸ್ವತಃ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಒಟ್ಟು 15–20 ಎಕರೆ ಜಮೀನಿಗೆ ಮನವಿ ಬಂದಿದೆ. ಜಿಲ್ಲಾಡಳಿತವು ಜಿಲ್ಲೆಯ ಕೂಟಗಲ್, ಬಿಡದಿ ಸೇರಿದಂತೆ ವಿವಿಧೆಡೆ ಜಾಗ ಗುರುತಿಸಿದ್ದು, ಅದು ದೇವಸ್ಥಾನ ಸಮಿತಿಗೆ ಒಪ್ಪಿಗೆ ಆಗಿಲ್ಲ.