ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ–ಕಾಲೇಜಿಗೆ ರಜೆ: ಬಸ್ ಸಂಚಾರ ಅನುಮಾನ

Last Updated 4 ಸೆಪ್ಟೆಂಬರ್ 2019, 15:02 IST
ಅಕ್ಷರ ಗಾತ್ರ

ರಾಮನಗರ: ಬಂದ್‌ ಕರೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆ–ಕಾಲೇಜಿಗೆ ಗುರುವಾರವೂ ರಜೆ ನೀಡಿ ಜಿಲ್ಲಾಧಿಕಾರಿ ಅರ್ಚನಾ ಆದೇಶ ಹೊರಡಿಸಿದ್ದಾರೆ.

ಗುರುವಾರ ಮುಂಜಾನೆಯಿಂದಲೇ ಬಂದ್‌ ಆರಂಭವಾಗುವ ಸಾಧ್ಯತೆ ಇದೆ. ಇದರಿಂದಾಗಿ ಸಾರ್ವಜನಿಕ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಕೈಗೊಳ್ಳುವುದಾಗಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಈಗಾಗಲೇ ಆದೇಶ ಹೊರಡಿಸಿದ್ದು, ಗುರುವಾರ ಬಾರ್‌ಗಳು ಸಹ ಬಂದ್‌ ಆಗಿರಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT