‘ದೇಶದಲ್ಲಿ ಸುಳ್ಳುಗಳನ್ನೇ ಪದೇ ಪದೇ ಹೇಳಿ ನಿಜ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಯುವಜನರು ಭ್ರಮನಿರಸನವಾಗಿದ್ದು, ಬದಲಾವಣೆ ಬಯಸಿದ್ದಾರೆ. ಬಸವಣ್ಣ, ಕುವೆಂಪು, ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಗಳು ಮರೆಯಾಗುತ್ತಿವೆ. ಅವುಗಳನ್ನು ಪುನರ್ ಸ್ಥಾಪಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ನಿಮ್ಮ ಪರವಾಗಿ ಕೆಲಸ ಮಾಡಿರುವ ನನಗೆ ಚುನಾವಣೆಯಲ್ಲಿ ಮತದ ಕೂಲಿ ಕೊಡಿ. ಇದರಿಂದ ಮತ್ತಷ್ಟು ಕೆಲಸ ಮಾಡಲು ಶಕ್ತಿ ಬರುತ್ತದೆ’ ಎಂದು ಕೋರಿದರು.