ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಎಚ್‌ಡಿಕೆ, ಯೋಗೇಶ್ವರ್‌ಗೆ ತಾಕತ್ತು, ಧೈರ್ಯ ಇಲ್ಲವೇ?: ಶಾಸಕ ಇಕ್ಬಾಲ್ ಹುಸೇನ್

ಪಾಪದ ಡಾಕ್ಟರ್‌ ತಂದು ಹರಕೆ ಕುರಿ ಮಾಡಿದ್ದಾರೆ: ಶಾಸಕ ಇಕ್ಬಾಲ್ ಹುಸೇನ್ ವ್ಯಂಗ್ಯ
Published : 14 ಮಾರ್ಚ್ 2024, 0:04 IST
Last Updated : 14 ಮಾರ್ಚ್ 2024, 0:04 IST
ಫಾಲೋ ಮಾಡಿ
Comments
ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿ ಕೈ ಹಿಡಿದು ಎತ್ತಿದಾಗ ಅವರ ಧರ್ಮಪತ್ನಿಯನ್ನು ಶಾಸಕಿ ಮಾಡಿದಾಗ ಎಚ್‌ಡಿಕೆ ಪಾಲಿಗೆ ಡಿ.ಕೆ. ಶಿವಕುಮಾರ್ ಅವರು ಕಿರಾತಕರಾಗಿರಲಿಲ್ಲ. ರಾಮನಗರದಲ್ಲಿ ಮಗ ನಿಖಿಲ್‌ ವಿರುದ್ಧ ಮುಸ್ಲಿಂ ವ್ಯಕ್ತಿಯನ್ನು ಗೆಲ್ಲಿಸಿದ್ದಕ್ಕೆ ಕಿರಾತಕರಾಗಿಬಿಟ್ಟರೆ?
– ಎಚ್‌.ಎ. ಇಕ್ಬಾಲ್‌ ಹುಸೇನ್‌ ಶಾಸಕ ರಾಮನಗರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT