ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ರಾಮನಗರ ಲೋಕಸಭಾ ಕ್ಷೇತ್ರ: ಅಳಿಯನ ಪರ ಗೌಡರು, ತಮ್ಮನ ಪರ ಡಿ.ಕೆ. ಶಿವಕುಮಾರ್

Published : 28 ಏಪ್ರಿಲ್ 2024, 6:33 IST
Last Updated : 28 ಏಪ್ರಿಲ್ 2024, 6:33 IST
ಫಾಲೋ ಮಾಡಿ
Comments
ರಾಮನಗರದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಪ್ರಚಾರದ ಜುಗಲ್ಬಂದಿ

ರಾಮನಗರದಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಪ್ರಚಾರದ ಜುಗಲ್ಬಂದಿ 

ದೇಶದ ಅಭಿವೃದ್ಧಿಗಾಗಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಮತದಾರರು ಮಣೆ ಹಾಕಲಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಡಾ. ಮಂಜುನಾಥ್ ಸೇವೆ ರಾಷ್ಟ್ರಮಟ್ಟಕ್ಕೆ ವಿಸ್ತರಿಸುವುದು ನಿಶ್ಚಿತ
ಎಚ್‌.ಡಿ. ದೇವೇಗೌಡ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ
‘ಕಮಲ’ ಕೆರೆಯಲ್ಲಿದ್ದರೆ ಚಂದ. ‘ತೆನೆ’ ಗದ್ದೆಯಲ್ಲಿದ್ದರೆ ಚಂದ. ದಾನ– ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಗ್ಯಾರಂಟಿ ಯೋಜನೆಗಳ ರಾಜ್ಯದಲ್ಲಿ ಬದಲಾವಣೆಗೆ ನಾದಿ ಹಾಡಿರುವ ‘ಕೈ’ಗೆ, ದೇಶದಲ್ಲೂ ಜನ ಅಧಿಕಾರ ಕೊಡಬೇಕು
ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT