ಅರಣ್ಯ ನಾಶಕ್ಕೆ ಎಚ್ಡಿಕೆ ಸಹಿ!
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ ಎಂದಾಗ ಖುಷಿಯಾಯಿತು. ನೋಡಿದರೆ ಅರಣ್ಯ ನಾಶಪಡಿಸುವ ಕೆಲಸಕ್ಕೆ ಸಹಿ ಹಾಕಿದ್ದಾರೆ. ಹಿಂದಿನ ಸರ್ಕಾರ ಅರಣ್ಯ ಉಳಿಯಬೇಕು ಎಂದು ಆ ಕಡತವನ್ನು ತಿರಸ್ಕರಿಸಿತ್ತು. ಅದಕ್ಕೆ ಕುಮಾರಸ್ವಾಮಿ ಸಹಿ ಹಾಕಿದ್ದಾರೆ ಎಂದು ಬಾಲಕೃಷ್ಣ ಟೀಕಿಸಿದರು.