ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್ ಗೆದ್ದಿದ್ದರೆ ಕೋಟಿ, ಕೋಟಿ ಅನುದಾನ ತರುತ್ತಿದ್ದೆ: ಶಾಸಕ ಬಾಲಕೃಷ್ಣ

Published : 20 ಜೂನ್ 2024, 7:03 IST
Last Updated : 20 ಜೂನ್ 2024, 7:03 IST
ಫಾಲೋ ಮಾಡಿ
Comments
ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಬೇಕಿದ್ದ ವ್ಯಕ್ತಿ ಜೈಲಿಗೆ ಹೋಗಿದ್ದಾರೆ ಎಂಬ ಸಿ.ಪಿ. ಯೋಗೇಶ್ವರ ಹೇಳಿಕೆಗೆ ಮನ್ನಣೆ ನೀಡುವುದು ಸೂಕ್ತವಲ್ಲ. ಅವರಿಗಿಷ್ಟ ಬಂದಂತೆ ಮಾತನಾಡುತ್ತಾರೆ.
–ಎಚ್‌.ಎನ್. ಬಾಲಕೃಷ್ಣ ಶಾಸಕ ಮಾಗಡಿ
ಅರಣ್ಯ ನಾಶಕ್ಕೆ ಎಚ್‌ಡಿಕೆ ಸಹಿ!
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ ಎಂದಾಗ ಖುಷಿಯಾಯಿತು. ನೋಡಿದರೆ ಅರಣ್ಯ ನಾಶಪಡಿಸುವ ಕೆಲಸಕ್ಕೆ ಸಹಿ ಹಾಕಿದ್ದಾರೆ. ಹಿಂದಿನ ಸರ್ಕಾರ ಅರಣ್ಯ ಉಳಿಯಬೇಕು ಎಂದು ಆ ಕಡತವನ್ನು ತಿರಸ್ಕರಿಸಿತ್ತು. ಅದಕ್ಕೆ ಕುಮಾರಸ್ವಾಮಿ ಸಹಿ ಹಾಕಿದ್ದಾರೆ ಎಂದು ಬಾಲಕೃಷ್ಣ ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT