ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ರಾಮನಗರ ತಾಲ್ಲೂಕು ಕಚೇರಿಗಳಿಗೆ ‘ಲೋಕಾ’ ಚುರುಕು

ಜಿಲ್ಲೆಯ ಕಚೇರಿಗಳಿಗೆ ಲೋಕಾಯುಕ್ತ ಅನಿರೀಕ್ಷಿತ ದಾಳಿ; ಕಾರ್ಯವೈಖರಿ, ದಾಖಲೆ, ಸೌಕರ್ಯ ಪರಿಶೀಲನೆ
Published : 19 ಜೂನ್ 2025, 6:35 IST
Last Updated : 19 ಜೂನ್ 2025, 6:35 IST
ಫಾಲೋ ಮಾಡಿ
Comments
ಹಾರೋಹಳ್ಳಿ ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಂದೀಪ್ ಕುಮಾರ್ ಅವರು ಕಾರ್ಯನಿಮಿತ್ತ ಕಚೇರಿಗೆ ಬಂದಿದ್ದ ಸಾರ್ವಜನಿಕರೊಬ್ಬರಿಂದ ಮಾಹಿತಿ ಸಂಗ್ರಹಿಸಿದರು
ಹಾರೋಹಳ್ಳಿ ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಂದೀಪ್ ಕುಮಾರ್ ಅವರು ಕಾರ್ಯನಿಮಿತ್ತ ಕಚೇರಿಗೆ ಬಂದಿದ್ದ ಸಾರ್ವಜನಿಕರೊಬ್ಬರಿಂದ ಮಾಹಿತಿ ಸಂಗ್ರಹಿಸಿದರು
ಚನ್ನಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ರಾಜೇಶ್ ಕೆ.ಆರ್ ನೇತೃತ್ವದ ತಂಡವು ವಿವಿಧ ಕಡತಗಳನ್ನು ಪರಿಶೀಲನೆ ನಡೆಸಿತು
ಚನ್ನಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ರಾಜೇಶ್ ಕೆ.ಆರ್ ನೇತೃತ್ವದ ತಂಡವು ವಿವಿಧ ಕಡತಗಳನ್ನು ಪರಿಶೀಲನೆ ನಡೆಸಿತು
ರಾಮನಗರದ ತಾಲ್ಲೂಕು ಕಚೇರಿಯಲ್ಲಿ ಕಂಪ್ಯೂಟರ್ ದಾಖಲೆಗಳನ್ನು ಪರಿಶೀಲಿಸಿದ ಲೋಕಾಯುಕ್ತ ಪೊಲೀಸರು
ರಾಮನಗರದ ತಾಲ್ಲೂಕು ಕಚೇರಿಯಲ್ಲಿ ಕಂಪ್ಯೂಟರ್ ದಾಖಲೆಗಳನ್ನು ಪರಿಶೀಲಿಸಿದ ಲೋಕಾಯುಕ್ತ ಪೊಲೀಸರು
ಸ್ನೇಹ ಪಿ.ವಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕಿ ಬೆಂಗಳೂರು ದಕ್ಷಿಣ ಜಿಲ್ಲೆ
ಸ್ನೇಹ ಪಿ.ವಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕಿ ಬೆಂಗಳೂರು ದಕ್ಷಿಣ ಜಿಲ್ಲೆ
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಕಂಡುಬಂದರೆ ಸಕಾಲದಲ್ಲಿ ಕೆಲಸವಾಗದಿದ್ದರೆ ಸೇರಿದಂತೆ ಏನೇ ದೂರುಗಳಿದ್ದರೂ ಸಾರ್ವಜನಿಕರು ಲೋಕಾಯುಕ್ತ ಗಮನಕ್ಕೆ ತರಬೇಕು. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು
ಸ್ನೇಹ ಪಿ.ವಿ. ಪೊಲೀಸ್ ಅಧೀಕ್ಷಕಿ ಲೋಕಾಯುಕ್ತ ಬೆಂಗಳೂರು ದಕ್ಷಿಣ ಜಿಲ್ಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT