ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಲೆಕ್ಕ ಪರಿವೀಕ್ಷಕರು ಮತ್ತು ಲೆಕ್ಕಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಅಭ್ಯರ್ಥಿಗಳ ಖರ್ಚಿನ ಬಗ್ಗೆ ನಿತ್ಯ ನಿಗಾ ವಹಿಸಬೇಕು. ಸಭೆ, ಸಮಾರಂಭ, ವಾಹನಗಳ ತಪಾಸಣೆ, ಬ್ಯಾಂಕ್ ವಹಿವಾಟು ಬಗ್ಗೆ ಪರಿಶೀಲನೆ ನಡೆಸಬೇಕು’ ಎಂದರು.