ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ರಾಮನಗರ: ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ಚನ್ನಪಟ್ಟಣದ ಎಂ.ಎನ್. ಆನಂದಸ್ವಾಮಿ

Published : 16 ಜನವರಿ 2024, 6:01 IST
Last Updated : 16 ಜನವರಿ 2024, 6:01 IST
ಫಾಲೋ ಮಾಡಿ
Comments
‘ಲೋಕಸಭೆ ಅಭ್ಯರ್ಥಿ ಗೆಲುವಿನ ಗುರಿ’
‘ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ನನ್ನ ಮೇಲೆ ನಂಬಿಕೆ ಇಟ್ಟು ಜಿಲ್ಲಾ ಅಧ್ಯಕ್ಷ ಸ್ಥಾನದಂತಹ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡುವೆ. ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗೆ ಜಿಲ್ಲೆಯಲ್ಲಿ ಅತಿ ಹೆಚ್ಚು ಮತ ಪಡೆದು ಗೆಲುವಿನ ದಡ ಸೇರುವಂತೆ ಮಾಡುವುದೇ ನನ್ನ ಗುರಿಯಾಗಿದೆ’ ಎಂದು ನೂತನ ಅಧ್ಯಕ್ಷ ಎಂ.ಎನ್.  ಆನಂದಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT