<p><strong>ಮಾಗಡಿ:</strong> ಹೇಮಾವತಿ ನೀರಿಗಾಗಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ತಾಲ್ಲೂಕು ಹಸಿರು ಸೇನೆ ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು.</p>.<p>ಸುದ್ದಿರಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ಮಠಾಧೀಶರು ಹೇಮಾವತಿ ನೀರಾವರಿ ಹೋರಾಟದ ಮುಂದಾಳತ್ವ ವಹಿಸಿಕೊಳ್ಳಬೇಕು. ಪಕ್ಷಾತೀತವಾಗಿ ಎಲ್ಲ ರಾಜಕೀಯ ಪಕ್ಷದ ಮುಖಂಡರು, ಸಂಘಟನೆ, ಸಂಘ, ಸಂಸ್ಥೆಗಳೊಂದಿಗೆ ಸೇರಿ ಹೋರಾಟ ರೂಪಿಸಲಾಗುವುದು ಎಂದರು.</p>.<p>ಹೇಮಾವತಿ ನೀರಿಗಾಗಿ ತುಮಕೂರು ಜಿಲ್ಲೆಯ ರೈತರು ಒಗ್ಗಟ್ಟಾಗಿದ್ದಾರೆ. ಮಾಗಡಿ ತಾಲ್ಲೂಕಿನ ರೈತರು ನಿರಾಸಕ್ತಿ ತೋರಿಸುತ್ತಿದ್ದಾರೆ. ಹೇಮಾವತಿ ನೀರು ಬಂದರೆ ತಾಲ್ಲೂಕಿನ ಕೆರೆ ತುಂಬುತ್ತವೆ ಎಂದರು.</p>.<p>ರೈತ ಸಂಘದ ತಾಲೂಕು ಯುವ ಘಟಕದ ಅಧ್ಯಕ್ಷ ರವಿಕುಮಾರ್, ಶಿವಲಿಂಗಯ್ಯ, ಹಳ್ಳಿಕಾರ್ ಹನುಮಂತರಾಜು, ವೆಂಕಟೇಶ್, ಕರಿಯಪ್ಪ, ನಿಂಗಣ್ಣ, ಹನುಮಂತಯ್ಯ, ಚಿಕ್ಕಣ್ಣ ರಾಮಣ್ಣ, ಬುಡನ್ಸಾಬ್, ನಾರಾಯಣಪ್ಪ, ಕೃಷ್ಣಪ್ಪ, ಸಿದ್ದಪ್ಪ, ಚಂದ್ರಪ್ಪ, ನಾಗರಾಜು ಭಾಗವಹಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಹೇಮಾವತಿ ನೀರಿಗಾಗಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ತಾಲ್ಲೂಕು ಹಸಿರು ಸೇನೆ ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು.</p>.<p>ಸುದ್ದಿರಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ಮಠಾಧೀಶರು ಹೇಮಾವತಿ ನೀರಾವರಿ ಹೋರಾಟದ ಮುಂದಾಳತ್ವ ವಹಿಸಿಕೊಳ್ಳಬೇಕು. ಪಕ್ಷಾತೀತವಾಗಿ ಎಲ್ಲ ರಾಜಕೀಯ ಪಕ್ಷದ ಮುಖಂಡರು, ಸಂಘಟನೆ, ಸಂಘ, ಸಂಸ್ಥೆಗಳೊಂದಿಗೆ ಸೇರಿ ಹೋರಾಟ ರೂಪಿಸಲಾಗುವುದು ಎಂದರು.</p>.<p>ಹೇಮಾವತಿ ನೀರಿಗಾಗಿ ತುಮಕೂರು ಜಿಲ್ಲೆಯ ರೈತರು ಒಗ್ಗಟ್ಟಾಗಿದ್ದಾರೆ. ಮಾಗಡಿ ತಾಲ್ಲೂಕಿನ ರೈತರು ನಿರಾಸಕ್ತಿ ತೋರಿಸುತ್ತಿದ್ದಾರೆ. ಹೇಮಾವತಿ ನೀರು ಬಂದರೆ ತಾಲ್ಲೂಕಿನ ಕೆರೆ ತುಂಬುತ್ತವೆ ಎಂದರು.</p>.<p>ರೈತ ಸಂಘದ ತಾಲೂಕು ಯುವ ಘಟಕದ ಅಧ್ಯಕ್ಷ ರವಿಕುಮಾರ್, ಶಿವಲಿಂಗಯ್ಯ, ಹಳ್ಳಿಕಾರ್ ಹನುಮಂತರಾಜು, ವೆಂಕಟೇಶ್, ಕರಿಯಪ್ಪ, ನಿಂಗಣ್ಣ, ಹನುಮಂತಯ್ಯ, ಚಿಕ್ಕಣ್ಣ ರಾಮಣ್ಣ, ಬುಡನ್ಸಾಬ್, ನಾರಾಯಣಪ್ಪ, ಕೃಷ್ಣಪ್ಪ, ಸಿದ್ದಪ್ಪ, ಚಂದ್ರಪ್ಪ, ನಾಗರಾಜು ಭಾಗವಹಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>