ಶುಕ್ರವಾರ, 18 ಜುಲೈ 2025
×
ADVERTISEMENT
ADVERTISEMENT

ರಾಮನಗರ: ಎನ್ಇಎಸ್ ಬಡಾವಣೆಗೆ ಶುಕ್ರದೆಸೆ

ಒಂದೇ ಸೂರಿನಡಿ ಎಲ್ಲಾ ಸರ್ಕಾರಿ ಕಟ್ಟಡಗಳು
ಸುಧೀಂದ್ರ ಸಿ.ಕೆ‌.
Published : 18 ಜುಲೈ 2025, 2:59 IST
Last Updated : 18 ಜುಲೈ 2025, 2:59 IST
ಫಾಲೋ ಮಾಡಿ
Comments
ಎನ್ಇಎಸ್‌ ಬಡವಾಣೆ ಹತ್ತಿರ ನಿರ್ಮಾಣವಾಗುತ್ತಿರುವ ಗುರುಭವನ ಕಟ್ಟಡ ನೋಟ
ಎನ್ಇಎಸ್‌ ಬಡವಾಣೆ ಹತ್ತಿರ ನಿರ್ಮಾಣವಾಗುತ್ತಿರುವ ಗುರುಭವನ ಕಟ್ಟಡ ನೋಟ
ಮಾಗಡಿ ಪಟ್ಟಣದ ಎನ್ಇಎಸ್ ಬಡಾವಣೆಯ ಒಂದೇ ಸೂರಿನಡಿ ಎಲ್ಲಾ ಸರ್ಕಾರಿ ಕಟ್ಟಡಗಳು ಬರುವಂತೆ ಮಾಡಿ ಬಡಾವಣೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಜೊತೆಗೆ ಆರು ಅಡಿ ಎತ್ತರದ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲಾಗುವುದು.
– ಎಚ್.ಸಿ.ಬಾಲಕೃಷ್ಣ, ಮಾಗಡಿ ಶಾಸಕ
ಶಾಸಕ ಎಚ್‌.ಸಿ.ಬಾಲಕೃಷ್ಣ ಅವರು ತಾಲ್ಲೂಕು ಕಚೇರಿ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದು ಕಟ್ಟಡ ನೆಲಸಮ ಮಾಡುವ ಸಮಯದಲ್ಲಿ ತಾತ್ಕಾಲಿಕವಾಗಿ ಕಚೇರಿಯನ್ನು ಡಾ.ಶಿವಕುಮಾರ ಸ್ವಾಮೀಜಿ ಸಭಾಂಗಣಕ್ಕೆ ಸ್ಥಳಾಂತರಿಸಲಾಗುವುದು.
– ಶರತ್‌ಕುಮಾರ್, ತಹಶೀಲ್ದಾರ್ ಮಾಗಡಿ
ತಾಲ್ಲೂಕು ಕಚೇರಿ ಪ್ರಸ್ತುತ ಮಾಗಡಿ-ಬೆಂಗಳೂರು ಮುಖ್ಯ ರಸ್ತೆಯಲ್ಲಿದ್ದು ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ. ಈಗ ತಾಲ್ಲೂಕು ಕಚೇರಿಯನ್ನು ಎನ್ಇಎಸ್ ಬಡಾವಣೆಗೆ ಸ್ಥಳಾಂತರಿಸಿದರೆ ರೈತರಿಗೆ ತೊಂದರೆಯಾಗಲಿದೆ. ಈ ಬಗ್ಗೆ ಶಾಸಕರು ಮತ್ತೊಮ್ಮೆ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿದೆ.
– ಹೊಸಪಾಳ್ಯ ಲೋಕೇಶ್, ತಾಲ್ಲೂಕು ರೈತ ಸಂಘದ ಅಧ್ಯಕ್ಷರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT