<p><strong>ಮಾಗಡಿ</strong>: ತಾಲ್ಲೂಕಿನ ಅಡಕಮಾರನಹಳ್ಳಿ ಜಮೀನಿನೊಂದರಲ್ಲಿ ನಿಧಿಗಾಗಿ ಶೋಧ ನಡೆಸಿರುವ ಬಗ್ಗೆ ಜಮೀನು ಮಾಲೀಕರು ಸಂಶಯ ವ್ಯಕ್ತಪಡಿಸಿ ಮಾಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ತಾಲ್ಲೂಕಿನ ಮಾಡಬಾಳ್ ಹೋಬಳಿ ವ್ಯಾಪ್ತಿಯ ಅಡಕಮಾರನಹಳ್ಳಿ ರಂಗಯ್ಯ ಅವರಿಗೆ ಸೇರಿದ ಜಮೀನನಲ್ಲಿ ಕಳೆದ ಅಮಾವಾಸ್ಯೆ ದಿನದಂದು ಜೆಸಿಬಿಯಿಂದ ಅಗೆದು ಮತ್ತೆ ಸಮತಟ್ಟು ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ರಂಗಯ್ಯ ಅವರ ಪತ್ನಿ ಗಂಗಮ್ಮ, ಜಮೀನನಲ್ಲಿರುವ ವೀರಗಲ್ಲಿನ ಹಿಂಭಾಗದಲ್ಲಿ ಜೆಸಿಬಿ ಗುಂಡಿ ತೆಗೆದು ಮತ್ತೆ ಮುಚ್ಚಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ತಾಲ್ಲೂಕಿನ ಅಡಕಮಾರನಹಳ್ಳಿ ಜಮೀನಿನೊಂದರಲ್ಲಿ ನಿಧಿಗಾಗಿ ಶೋಧ ನಡೆಸಿರುವ ಬಗ್ಗೆ ಜಮೀನು ಮಾಲೀಕರು ಸಂಶಯ ವ್ಯಕ್ತಪಡಿಸಿ ಮಾಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ತಾಲ್ಲೂಕಿನ ಮಾಡಬಾಳ್ ಹೋಬಳಿ ವ್ಯಾಪ್ತಿಯ ಅಡಕಮಾರನಹಳ್ಳಿ ರಂಗಯ್ಯ ಅವರಿಗೆ ಸೇರಿದ ಜಮೀನನಲ್ಲಿ ಕಳೆದ ಅಮಾವಾಸ್ಯೆ ದಿನದಂದು ಜೆಸಿಬಿಯಿಂದ ಅಗೆದು ಮತ್ತೆ ಸಮತಟ್ಟು ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ರಂಗಯ್ಯ ಅವರ ಪತ್ನಿ ಗಂಗಮ್ಮ, ಜಮೀನನಲ್ಲಿರುವ ವೀರಗಲ್ಲಿನ ಹಿಂಭಾಗದಲ್ಲಿ ಜೆಸಿಬಿ ಗುಂಡಿ ತೆಗೆದು ಮತ್ತೆ ಮುಚ್ಚಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>