ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಶಿವ ಸ್ಮರಣೆಯಲ್ಲಿ ಮಿಂದೆದ್ದ ಜನ

ಮಹಾ ಶಿವರಾತ್ರಿ ಸಂಭ್ರಮ; ದೇವಾಲಯಗಳಲ್ಲಿ ವಿಶೇಷ ಪೂಜೆ; ಭಕ್ತರಿಂದ ವಿಶೇಷ ದರ್ಶನ
Published : 27 ಫೆಬ್ರುವರಿ 2025, 4:58 IST
Last Updated : 27 ಫೆಬ್ರುವರಿ 2025, 4:58 IST
ಫಾಲೋ ಮಾಡಿ
Comments
ಮಹಾ ಶಿವರಾತ್ರಿ ಪ್ರಯುಕ್ತ ರಾಮನಗರ ತಾಲ್ಲೂಕಿನ ಅವ್ವೇರಹಳ್ಳಿಯ ರೇವಣಸಿದ್ದೇಶ್ವರ ಸ್ವಾಮಿಗೆ ವಿಶೇಷಾಲಂಕಾರ ಮಾಡಲಾಗಿತ್ತು
ಮಹಾ ಶಿವರಾತ್ರಿ ಪ್ರಯುಕ್ತ ರಾಮನಗರ ತಾಲ್ಲೂಕಿನ ಅವ್ವೇರಹಳ್ಳಿಯ ರೇವಣಸಿದ್ದೇಶ್ವರ ಸ್ವಾಮಿಗೆ ವಿಶೇಷಾಲಂಕಾರ ಮಾಡಲಾಗಿತ್ತು
ಮಹಾ ಶಿವರಾತ್ರಿ ಪ್ರಯುಕ್ತ ರಾಮನಗರ ಮುಖ್ಯರಸ್ತೆಯನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು
ಮಹಾ ಶಿವರಾತ್ರಿ ಪ್ರಯುಕ್ತ ರಾಮನಗರ ಮುಖ್ಯರಸ್ತೆಯನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು
ರಾಮನಗರ ತಾಲ್ಲೂಕಿನ ಪಾಲಾಭೋವಿದೊಡ್ಡಿಯಲ್ಲಿ ಮಹದೇಶ್ವರ ಮತ್ತು ಶನೇಶ್ವರ ಜಾತ್ರೆ ಅದ್ದೂರಿಯಾಗಿ ಜರುಗಿತು. ಜಾನಪದ ಕಲಾವಿದರ ಪೂಜಾ ಕುಣಿತ ಹಾಗೂ ವೀರಗಾಸೆ ಕುಣಿತ ಗಮನ ಸೆಳೆಯಿತು
ರಾಮನಗರ ತಾಲ್ಲೂಕಿನ ಪಾಲಾಭೋವಿದೊಡ್ಡಿಯಲ್ಲಿ ಮಹದೇಶ್ವರ ಮತ್ತು ಶನೇಶ್ವರ ಜಾತ್ರೆ ಅದ್ದೂರಿಯಾಗಿ ಜರುಗಿತು. ಜಾನಪದ ಕಲಾವಿದರ ಪೂಜಾ ಕುಣಿತ ಹಾಗೂ ವೀರಗಾಸೆ ಕುಣಿತ ಗಮನ ಸೆಳೆಯಿತು
ಮಹಾ ಶಿವರಾತ್ರಿ ಪ್ರಯುಕ್ತ ರಾಮನಗರದ ಛತ್ರದ ಬೀದಿಯ ಅರ್ಕೇಶ್ವರದ ದೇವಾಲಯದಲ್ಲಿ ದೇವರ ಮೂರ್ತಿಗಳಿಗೆ ವಿಶೇಷಾಲಂಕಾರ ಮಾಡಲಾಗಿತ್ತು
ಮಹಾ ಶಿವರಾತ್ರಿ ಪ್ರಯುಕ್ತ ರಾಮನಗರದ ಛತ್ರದ ಬೀದಿಯ ಅರ್ಕೇಶ್ವರದ ದೇವಾಲಯದಲ್ಲಿ ದೇವರ ಮೂರ್ತಿಗಳಿಗೆ ವಿಶೇಷಾಲಂಕಾರ ಮಾಡಲಾಗಿತ್ತು
ಮಹಾ ಶಿವರಾತ್ರಿ ಪ್ರಯುಕ್ತ ರಾಮನಗರದ ಛತ್ರದ ಬೀದಿಯ ಅರ್ಕೇಶ್ವರದ ದೇವಾಲಯದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು
ಮಹಾ ಶಿವರಾತ್ರಿ ಪ್ರಯುಕ್ತ ರಾಮನಗರದ ಛತ್ರದ ಬೀದಿಯ ಅರ್ಕೇಶ್ವರದ ದೇವಾಲಯದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT