ಸರ್ಕಾರವು ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮವಹಿಸಿದೆ. ಅವರ ವಿಚಾರಧಾರೆಗಳನ್ನು ಜನತೆಗೆ ತಿಳಿಸಲು ಮುಂದಾಗಿದೆ. ಮಹನೀಯರ ತತ್ವ, ಆದರ್ಶಗಳನ್ನು ಪಾಲಿಸಿ ಸರಿದಾರಿಯಲ್ಲಿ ಸಾಗಲು ಜಯಂತಿಗಳಿಗೆ ಸರ್ಕಾರ ರಜೆ ನೀಡುತ್ತಿದೆ.ಬೆರಳೆಣಿಕೆಯಷ್ಟು ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರು.