<p><strong>ಮಾಗಡಿ: </strong>ಪಟ್ಟಣದ ರಾಜ್ಕುಮಾರ್ ರಸ್ತೆಯ ಜವಳಿ ವರ್ತಕರೊಬ್ಬರು ಕೋವಿಡ್ –19ರಿಂದ ಮೃತಪಟ್ಟಿದ್ದಾರೆ. ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಕಲ್ಯಾಬಾಗಿಲಿನ ಅಕ್ಕಿ ಗಿರಣಿ ಲಾರಿ ಚಾಲಕ ಕೊರೊನಾದಿಂದ ಭಾನುವಾರವಷ್ಟೇ ಮೃತಪಟ್ಟ ಬೆನ್ನಲ್ಲೇ ಈ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.</p>.<p>ಸೋಲೂರಿನ ಬಿಸ್ಲೆರಿ ಕಾರ್ಖಾನೆ ಕಾರ್ಮಿಕ ಮಹಿಳೆಯೊಬ್ಬರಿಗೆ ಕೋವಿಡ್ –19 ದೃಢಪಟ್ಟಿದೆ. ಅವರ ವಾಸದ ಗೊರೂರು ಗ್ರಾಮಕ್ಕೆ ತಹಶೀಲ್ದಾರ್ ಶ್ರೀನಿವಾಸ ಪ್ರಸಾದ್, ಇಒ ಟಿ.ಪ್ರದೀಪ್, ಕುದೂರು ಪಿಎಸ್ಐ ಮಂಜುನಾಥ, ಗ್ರಾ.ಪಂ ಅಧ್ಯಕ್ಷ ಚನ್ನಗಂಗಯ್ಯ, ಸದಸ್ಯ ಶ್ರೀನಿವಾಸ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ: </strong>ಪಟ್ಟಣದ ರಾಜ್ಕುಮಾರ್ ರಸ್ತೆಯ ಜವಳಿ ವರ್ತಕರೊಬ್ಬರು ಕೋವಿಡ್ –19ರಿಂದ ಮೃತಪಟ್ಟಿದ್ದಾರೆ. ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಕಲ್ಯಾಬಾಗಿಲಿನ ಅಕ್ಕಿ ಗಿರಣಿ ಲಾರಿ ಚಾಲಕ ಕೊರೊನಾದಿಂದ ಭಾನುವಾರವಷ್ಟೇ ಮೃತಪಟ್ಟ ಬೆನ್ನಲ್ಲೇ ಈ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.</p>.<p>ಸೋಲೂರಿನ ಬಿಸ್ಲೆರಿ ಕಾರ್ಖಾನೆ ಕಾರ್ಮಿಕ ಮಹಿಳೆಯೊಬ್ಬರಿಗೆ ಕೋವಿಡ್ –19 ದೃಢಪಟ್ಟಿದೆ. ಅವರ ವಾಸದ ಗೊರೂರು ಗ್ರಾಮಕ್ಕೆ ತಹಶೀಲ್ದಾರ್ ಶ್ರೀನಿವಾಸ ಪ್ರಸಾದ್, ಇಒ ಟಿ.ಪ್ರದೀಪ್, ಕುದೂರು ಪಿಎಸ್ಐ ಮಂಜುನಾಥ, ಗ್ರಾ.ಪಂ ಅಧ್ಯಕ್ಷ ಚನ್ನಗಂಗಯ್ಯ, ಸದಸ್ಯ ಶ್ರೀನಿವಾಸ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>