
ಮಾವು ಕೊಯ್ಲು ಮತ್ತು ಮಾರಾಟಕ್ಕೆ ಪೂರಕವಾಗಿ ಕ್ರೇಟ್ ಮತ್ತು ಕಾರ್ಟ್ನ್ ಬಾಕ್ಸ್ ಉಚಿತವಾಗಿ ನೀಡಲು ಕ್ರಮ ವಹಿಸಲಾಗಿದೆ. ಬೆಳೆಗೆ ಔಷಧ ಸಿಂಪಡಣೆಗೆ ರೈತರಿಗೆ ನೆರವಾಗಲು ₹2 ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ– ಡಾ. ಬಿ.ಸಿ. ಮುದ್ದು ಗಂಗಾಧರ್ ಅಧ್ಯಕ್ಷ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.