ಪಟ್ಟಣದ ಪ್ರತಿ ಮನೆಮನೆಗೆ ಮಂತ್ರಾಕ್ಷತೆ ವಿತರಿಸಲು 10 ಸಾವಿರ ಪೊಟ್ಟಣಗಳನ್ನು ಇಲ್ಲಿನ ಮಹಿಳೆಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಾಗರೀಕರ ಸಹಕಾರದಿಂದ ಸಿದ್ಧಪಡಿಸಲಾಗಿದ್ದು ಮಂತ್ರಾಕ್ಷತೆಯೊಂದಿಗೆ ಶ್ರೀರಾಮ ಜನ್ಮಭೂಮಿಯ ವಿವರಣೆ ಮತ್ತು ಅದರ ಪರಿಚಯದ ಕರಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.