ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ರಾಮನಗರ |ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಪುನರ್ವಸತಿಗೆ ನಿರ್ಲಕ್ಷ್ಯ: ಮಹದೇವಸ್ವಾಮಿ

ನಿವೇಶನಕ್ಕೆ ಜಾಗ ಗುರುತಿಸದ ಅಧಿಕಾರಿಗಳು: ಆಯೋಗದ ಕಾರ್ಯದರ್ಶಿ ಅಸಮಾಧಾನ
Published : 14 ಆಗಸ್ಟ್ 2024, 4:18 IST
Last Updated : 14 ಆಗಸ್ಟ್ 2024, 4:18 IST
ಫಾಲೋ ಮಾಡಿ
Comments
ಅಧಿಕಾರಿಗಳು ಸಭೆಗೆ ಏನೋ ಹೇಳಿ ನುಣಚಿಕೊಳ್ಳುವಂತಿಲ್ಲ. ಪುನರ್ವಸತಿ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಆಯೋಗಕ್ಕಿದೆ ಎಂಬ ಎಚ್ಚರಿಕೆ ಇರಲಿ
– ಮಹದೇವಸ್ವಾಮಿ ಸಂಶೋಧನಾಧಿಕಾರಿ ಕರ್ನಾಟಕ ಸಫಾಯಿ ಕರ್ಮಚಾರಿಗಳ ಆಯೋಗ
ಜಿಲ್ಲಾ ಮಟ್ಟದಲ್ಲಿ ಸಫಾಯಿ ಕರ್ಮಚಾರಿಗಳ ಪುನರ್ವಸತಿಗಾಗಿಯೇ ಕೆಲಸ ಮಾಡಲು ಆಯೋಗವು ಅದೇ ಸಮುದಾಯದ ವ್ಯಕ್ತಿಯೊಬ್ಬರನ್ನು ಗೌರವಧನದ ಆಧಾರದ ಮೇಲೆ ಸಮನ್ವಯ ಅಧಿಕಾರಿಯಾಗಿ ನೇಮಿಸಿದರೆ ಉತ್ತಮ
– ರಮೇಶ್ ಯೋಜನಾ ನಿರ್ದೇಶ ಜಿಲ್ಲಾ ನಗರಾಭಿವೃದ್ಧಿ ಕೋಶ ರಾಮನಗರ
ಸಫಾಯಿ ಕರ್ಮಚಾರಿಗಳು ಮತ್ತು ಪೌರ ಕಾರ್ಮಿಕರ ಮಕ್ಕಳ ಶಾಲಾ ಪ್ರವೇಶಕ್ಕೆ ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಗಳು ಮತ್ತು ವಸತಿ ಶಾಲೆಗಳಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗುವುದು. ಈ ಕುರಿತು ಸ್ಥಳೀಯ ಸಂಸ್ಥೆ ಅಧಿಕಾರಿಗಳು ನಮ್ಮೊಂದಿಗೆ ಸಮನ್ವಯ ಸಾಧಿಸಬೇಕು
– ಶಿವಕುಮಾರ್ ಜಂಟಿ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ ರಾಮನಗರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT