ಗುರುವಾರ, 30 ಅಕ್ಟೋಬರ್ 2025
×
ADVERTISEMENT
ADVERTISEMENT

ಪೌರ ಕಾರ್ಮಿಕರ ಕೆಲಸ ಜಾತಿ ಆಧಾರಿತವಲ್ಲ: ಜಿ.ಎಸ್. ಮಂಜುನಾಥ್

ಅದ್ದೂರಿ ಪೌರ ಕಾರ್ಮಿಕರ ದಿನಾಚರಣೆ: ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಅಭಿಪ್ರಾಯ
Published : 30 ಅಕ್ಟೋಬರ್ 2025, 2:03 IST
Last Updated : 30 ಅಕ್ಟೋಬರ್ 2025, 2:03 IST
ಫಾಲೋ ಮಾಡಿ
Comments
ಪೌರ ಕಾರ್ಮಿಕರು ಪ್ರದರ್ಶಿಸಿದ ‘ಕರ್ನಾಟಕ ವೈಭವ’ ನೃತ್ಯ ರೂಪಕ ಗಮನ ಸೆಳೆಯಿತು
ಪೌರ ಕಾರ್ಮಿಕರು ಪ್ರದರ್ಶಿಸಿದ ‘ಕರ್ನಾಟಕ ವೈಭವ’ ನೃತ್ಯ ರೂಪಕ ಗಮನ ಸೆಳೆಯಿತು
ಬಿ. ಬಸವಲಿಂಗಪ್ಪ ಮಲ ಹೊರುವ ಪದ್ಧತಿ ನಿಷೇಧಿಸಿದರೂ ಅಲ್ಲಲ್ಲಿ ಪ್ರಕರಣಗಳು ವರದಿಯಾಗುತ್ತಿವೆ. ಈ ಪದ್ಧತಿ ತೊಲಗಬೇಕು. ಪೌರ ಕಾರ್ಮಿಕರ ಬಗ್ಗೆ ಅನುಕಂಪ ತೋರದೆ ಎಲ್ಲರಂತೆ ಸಮಾನವಾಗಿ ಕಾಣಬೇಕು
ಸಿ.ಎಂ. ಲಿಂಗಪ್ಪ ಮಾಜಿ ಶಾಸಕ
ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ತೋರಿಸಿರುವ ಪರಿವರ್ತನೆಯ ಮಾರ್ಗಗಳ ಅರಿವೇ ನಮಗಿಲ್ಲ. ನಾವು ನಿಂತ ನೀರಾಗಬಾರದು. ಪರಿವರ್ತನೆಗಾಗಿಲಿ ನಾವು ನಮ್ಮ ಮುಂದಿನ ತಲೆಮಾರು ಜಾಗೃತವಾಗಬೇಕು
ಜನಾರ್ದನ ಜೆನ್ನಿ ರಂಗಕರ್ಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT