ಸಾವಿರಾರು ಸಂಖ್ಯೆಯಲ್ಲಿ ನೂಕುನುಗ್ಗಲಿನಲ್ಲಿ ನಿಂತಿದ್ದ ಭಕ್ತರು ದೇವರು ಅಗ್ನಿಕೊಂಡು ಪ್ರವೇಶಿಸುವುದನ್ನು ನೋಡಿ ಕಣ್ತುಂಬಿಕೊಂಡರು. ನಂತರ ಅಲ್ಲೇ ಇರುವ ಮಾರಮ್ಮ ದೇವಿಯ ಚಿಕ್ಕಗುಡಿಯಲ್ಲಿ ತಂಬಿಟ್ಟಿನ ಆರತಿಯನ್ನು ದೇವಿಗೆ ಸಮರ್ಪಿಸಿ ಕುಟುಂಬಕ್ಕೆ ಒಳ್ಳೆಯದಾಗಲಿ. ಎಲ್ಲಾ ಸಮಸ್ಯೆಗಳು ದೂರವಾಗಲಿ ಎಂದು
ಪ್ರಾರ್ಥಿಸಿದರು.