ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರೇಗೌಡ ನಿಧನ

Last Updated 1 ನವೆಂಬರ್ 2020, 2:07 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿಯ ಕಂಚನಹಳ್ಳಿ ಗ್ರಾಮದ ಮಾರೇಗೌಡ (82) ಅನಾರೋಗ್ಯದಿಂದ ನಿಧನರಾದರು.

ಮೃತರಿಗೆ ಪತ್ನಿ ಹಾಗೂ ನಾಲ್ವರು ಪುತ್ರರು ಇದ್ದಾರೆ. ಕಬ್ಬಾಳು ವಿಎಸ್‌ಎಸ್ಎನ್‌ ನ ಮಾಜಿ ಉಪಾಧ್ಯಕ್ಷರಾಗಿದ್ದರು.
ಅಂತ್ಯಕ್ರಿಯೆಯು ಗ್ರಾಮದಲ್ಲಿ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT