ಟ್ರೋಫಿ ವಿತರಣೆ ಸಮಾರಂಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ನರಸಿಂಹಮೂರ್ತಿ, ಗ್ರಾಮಾಂತರ ಇನ್ಸ್ಪೆಕ್ಟರ್ ರಮೇಶ್, ಸೈಬರ್ ಠಾಣೆ ಇನ್ಸ್ಪೆಕ್ಟರ್ ಪುಟ್ಟೇಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಸತೀಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಸೂರ್ಯಪ್ರಕಾಶ್, ಪ್ರಧಾನ ಕಾರ್ಯದರ್ಶಿ ಶಿವರಾಜ್, ಟೂರ್ನಿ ಆಯೋಜಕರಾದ ವಿದ್ಯುನ್ಮಾನ ಮಾಧ್ಯಮ ತಂಡದ ಪ್ರವೀಣ್ ಮತ್ತು ತಂಡದವರು ಇದ್ದರು.