ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗಾಯತ್ರಿ ಬಾಯಿ, ಕರುನಾಡ ಸೇನೆ ಜಿಲ್ಲಾಧ್ಯಕ್ಷ ಸಿ.ಎಸ್.ಜಯಕುಮಾರ್, ಕರುನಾಡ ಸೇನೆ ಜಿಲ್ಲಾ ದಲಿತ ಘಟಕದ ಅಧ್ಯಕ್ಷ ಜಯರಾಮು, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಸಮದ್, ತಾಲ್ಲೂಕು ಘಟಕದ ಅಧ್ಯಕ್ಷ ತ್ಯಾಗರಾಜ್, ಪದಾಧಿಕಾರಿಗಳಾದ ವರಲಕ್ಷ್ಮಿ, ರಾಜು ಭಾಗವಹಿಸಿದ್ದರು.