ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ರಾಮನಗರ | ರೇಷ್ಮೆ ಬೆಳೆಗಾರರ ಸಮಸ್ಯೆಗೆ ಪರಿಹಾರದ ಭರವಸೆ

ಜನಪ್ರತಿನಿಧಿಗಳು, ರೈತರು, ರೀಲರ್ಸ್‌ಗಳ ಅಹವಾಲು ಆಲಿಸಿದ ರೇಷ್ಮೆ ಸಚಿವ ಕೆ. ವೆಂಕಟೇಶ್
Published : 11 ಸೆಪ್ಟೆಂಬರ್ 2024, 6:01 IST
Last Updated : 11 ಸೆಪ್ಟೆಂಬರ್ 2024, 6:01 IST
ಫಾಲೋ ಮಾಡಿ
Comments
ರಾಮನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ಮಂಗಳವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಭಾಗವಹಿಸಿದ್ದ ರೈತರು ಅಧಿಕಾರಿಗಳು ಹಾಗೂ ರೀಲರ್ಸ್‌ಗಳು
ರಾಮನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ಮಂಗಳವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಭಾಗವಹಿಸಿದ್ದ ರೈತರು ಅಧಿಕಾರಿಗಳು ಹಾಗೂ ರೀಲರ್ಸ್‌ಗಳು
ರಾಮನಗರ ತಾಲ್ಲೂಕಿನ ಕೆ.ಪಿ. ದೊಡ್ಡಿಯಲ್ಲಿ ರೀಲರ್ಸ್ ಪಾರ್ಕ್‌ಗಾಗಿ 37 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದೆ. ಆ ಕುರಿತು ಈಗಾಗಲೇ ಸಲ್ಲಿಸಿರುವ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು
ಎಚ್‌.ಎ. ಇಕ್ಬಾಲ್ ಹುಸೇನ್ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT