ರಾಮನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ಮಂಗಳವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಭಾಗವಹಿಸಿದ್ದ ರೈತರು ಅಧಿಕಾರಿಗಳು ಹಾಗೂ ರೀಲರ್ಸ್ಗಳು
ರಾಮನಗರ ತಾಲ್ಲೂಕಿನ ಕೆ.ಪಿ. ದೊಡ್ಡಿಯಲ್ಲಿ ರೀಲರ್ಸ್ ಪಾರ್ಕ್ಗಾಗಿ 37 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದೆ. ಆ ಕುರಿತು ಈಗಾಗಲೇ ಸಲ್ಲಿಸಿರುವ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು