ಹೆಸರುಗಳೂ ತಪ್ಪು: ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರು ‘ವಾಸ್ತುಶಿಲ್ಪಿ, ಬಿಲ್ಡರ್ ಮತ್ತು ಮಾರ್ಗದರ್ಶಿ’ ಹೀಗೆಂದು ವೆಬ್ಸೈಟ್ ಹೇಳುತ್ತದೆ. ‘ಬಿಳಿ ಬೆಂಬಲಿತ ರಣಹದ್ದು’ ‘ಮಹಿಳೆಯರಿಗೆ ಮತ್ತು ಸಂತೃಪ್ತಿಗಾಗಿ ಶೌಚಾಲಯಗಳು’, ‘ಡೀಸೆಲ್ ಜನರೇಟರ್ಗಳ ಮೂಲಕ ಅಡ್ಡಿಪಡಿಸಿದ ವಿದ್ಯುತ್ ಸರಬರಾಜು’ ಮೊದಲಾದ ವಿಶೇಷಣಾ ವಾಕ್ಯಗಳನ್ನೂ ಇಲ್ಲಿ ಬಳಸಲಾಗಿದೆ.