"ಕ್ಷೇತ್ರದಲ್ಲಿ ಇನ್ನೂ ನಿರಂತರ ಸಂಪರ್ಕದಲ್ಲಿ ಇರುತ್ತೇನೆ. ಕಾರ್ಯಕರ್ತರು ಬೇಸರ ಪಟ್ಟುಕೊಳ್ಳುವುದು ಬೇಡ. ಅವರ ಸಮಸ್ಯೆಗಳಿಗೆ ನಾನು, ನನ್ನ ಮಗ ನಿಖಿಲ್ ಹಾಗೂ ಕುಮಾರಸ್ವಾಮಿ ಸ್ಪಂದಿಸುತ್ತೇವೆ. ಕಾರ್ಯಕರ್ತರೊಂದಿಗೆ ನಾವು ಇದ್ದೇ ಇದ್ದೇವೆ. ಅದು ನಮ್ಮ ಜವಾಬ್ದಾರಿ ಕೂಡ" ಎಂದರು.
ತಾಲ್ಲೂಕು ಜೆಡಿಎಸ್ ಅಧ್ಯಕ್ಷ ರಾಜಶೇಖರ್, ಮಾಯಗಾನಹಳ್ಳಿ ಸತೀಶ್, ತಾ.ಪಂ. ಮಾಜಿ ಸದಸ್ಯ ಶಂಕರಪ್ಪ, ಅಜಯ್ಗೌಡ, ಜಯಕುಮಾರ್, ಗುತ್ತಿಗೆದಾರ ಪ್ರಕಾಶ್ ಇದ್ದರು.