ಶುಕ್ರವಾರ ಬೆಳಿಗ್ಗೆ ಗುಮಾಸ್ತ ಸೊಸೈಟಿಯ ಕಡೆ ಹೋದಾಗ ಬಾಗಿಲು ಒಡೆದಿರುವುದು ಗೊತ್ತಾಗಿದೆ. ಕೂಡಲೇ, ಸಿಇಒ ಡಿ.ಆರ್. ಪರಮೇಶ್ ಅವರ ಗಮನಕ್ಕೆ ತಂದಿದ್ದಾರೆ. ಅವರು ಸೊಸೈಟಿ ಭೇಟಿ ನೀಡಿ ಪರಿಶೀಲಿಸಿದಾಗ ದುಷ್ಕರ್ಮಿಗಳು ₹ 1.8 ಲಕ್ಷ ದೋಚಿರುವುದು ಗೊತ್ತಾಗಿದೆ. ಈ ಸಂಬಂಧಕೋಡಿಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.