‘ಶ್ರೀರಾಮಚಂದ್ರನ ತಾಯಿ ಕೌಸಲ್ಯ, ಶ್ರೀಕೃಷ್ಣನ ತಾಯಿ ದೇವಕಿ ಸದ್ಗುಣ ಸಂಪನ್ನೆಯರಾಗಿದ್ದರು. ಮಕ್ಕಳಿಗೆ ಬಾಲ್ಯದಲ್ಲಿಯೇ ದೇವರು, ಧರ್ಮ, ಸೇವೆ, ತಾಯಿ–ತಂದೆ, ಗುರುಹಿರಿಯರನ್ನು ಗೌರವಿಸುವುದನ್ನು ಹಾಗೂ ಪರೋಪಕಾರದ ಗುಣಗಳನ್ನು ಬಿತ್ತಿ, ಬೆಳೆಸಿ ಗುಣಗ್ರಾಹಿ ವ್ಯಕ್ತಿತ್ವ ಬೆಳೆಸಲು ಸಹಕಾರ ಮಾಡಿದರು. ಲೋಕೋಪಕಾರಕ್ಕೆ ಮಕ್ಕಳನ್ನು ಅಣಿಗೊಳಿಸಿದರು’ ಎಂದು ತಿಳಿಸಿದರು.