<p><strong>ರಾಮನಗರ:</strong> ಚನ್ನಪಟ್ಟಣದ ಮುದಗೆರೆ ಗೇಟ್ ಬಳಿ ಸೋಮವಾರ ಮಧ್ಯಾಹ್ನ ಕಾರೊಂದು ಪಲ್ಟಿಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಮೈಸೂರು ಸಂಸದ ಪ್ರತಾಪ ಸಿಂಹ ನೆರವಾದರು.</p>.<p>ಅಪಘಾತ ಸಂಭವಿಸಿದ ವೇಳೆ ಸಂಸದರು ಹೆದ್ದಾರಿ ಪಕ್ಕದ ಹೋಟೆಲ್ ಒಂದರಲ್ಲಿ ಊಟ ಮಾಡುತ್ತಿದ್ದರು. ಸದ್ದು ಕೇಳಿ ಕೂಡಲೇ ಹೊರಬಂದ ಅವರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಚನ್ನಪಟ್ಟಣದ ಮುದಗೆರೆ ಗೇಟ್ ಬಳಿ ಸೋಮವಾರ ಮಧ್ಯಾಹ್ನ ಕಾರೊಂದು ಪಲ್ಟಿಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಮೈಸೂರು ಸಂಸದ ಪ್ರತಾಪ ಸಿಂಹ ನೆರವಾದರು.</p>.<p>ಅಪಘಾತ ಸಂಭವಿಸಿದ ವೇಳೆ ಸಂಸದರು ಹೆದ್ದಾರಿ ಪಕ್ಕದ ಹೋಟೆಲ್ ಒಂದರಲ್ಲಿ ಊಟ ಮಾಡುತ್ತಿದ್ದರು. ಸದ್ದು ಕೇಳಿ ಕೂಡಲೇ ಹೊರಬಂದ ಅವರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>