ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಗಂಗಾಧರ ಕುಂಬಾರ, ರೈತ ಸಂಘ ರಾಜ್ಯ ಘಟಕದ ಉಪಾಧ್ಯಕ್ಷ ಲಕ್ಷ್ಮೀಕಾಂತ ಪಾಟೀಲ, ಮೋಹನಬಾಬು, ಮಹಾದೇವಪ್ಪ ಯಲಸತ್ತಿ, ನಾಗಪ್ಪಮಾಲಿ ಪಾಟೀಲ, ಸುರೇಶ ರಾಠೋಡ, ಲಕ್ಷ್ಮೀಪುತ್ರ ಪಾಟೀಲ, ಭೀಮರೆಡ್ಡಿ ಹಂದರಕಿ ಇದ್ದರು. ನಂತರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಸಮಂಜರಿ ಜನಮನ ಸೆಳೆಯಿತು. ಶಂಕರ ಚವ್ಹಾಣ ಸ್ವಾಗತಿಸಿದರು. ಗುರುಪ್ರಸಾದ ವೈದ್ಯ ನಿರೂಪಿಸಿ, ವಂದಿಸಿದರು.