ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಕಾರ್ಯಕರ್ತರಿಂದ ಬೆಂಗಳೂರು–ಮೈಸೂರು ಹೆದ್ದಾರಿ ತಡೆ

ಕಾಮಗಾರಿ ಅಪೂರ್ಣ
Last Updated 28 ಫೆಬ್ರುವರಿ 2023, 8:38 IST
ಅಕ್ಷರ ಗಾತ್ರ

ರಾಮನಗರ: ಕಾಮಗಾರಿ ಅಪೂರ್ಣವಾಗಿದ್ದರೂ ಟೋಲ್ ಸಂಗ್ರಹಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಸಾರ್ವಜನಿಕರು ಶೇಷಗಿರಿಹಳ್ಳಿ ಟೋಲ್‌ ಬಳಿ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು‌.

ಹೆದ್ದಾರಿಯಲ್ಲಿ ವಾಹನಗಳ ಸಂಚಾರ ತಡೆದ ಪ್ರತಿಭಟನಾಕಾರರು, ಹೆದ್ದಾರಿ ಪ್ರಾಧಿಕಾರ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT