ಕೆಂಪೇಗೌಡ ಅಭಿವೃದ್ಧಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಹೆಚ್.ಎಂ. ಕೃಷ್ಣಮೂರ್ತಿ ಅವರು ಮಾತನಾಡಿ, ಕೆಂಪೇಗೌಡರು ಈ ರಾಜ್ಯ ಕಂಡ ಅಪ್ರತಿಮ ನಾಯಕ. ಅವರ ಆದರ್ಶಗಳು ಇಂದಿನ ಯುವ ಜನರಿಗೆ ಮಾರ್ಗದರ್ಶನವಾಗಲಿದೆ. ಇಂತಹ ಮಹಾನ್ ನಾಯಕರ ನೆನಪಿಗಾಗಿ ಗ್ರಾಮಸ್ಥರು ಒಟ್ಟಾಗಿ ಕೆಂಪೇಗೌಡರ ಜಯಂತಿ ಆಚರಣೆ ಮಾಡುತ್ತಿರುವುದು ವಿಶೇಷ ಎಂದರು.