ಸೋಮವಾರ, 27 ಅಕ್ಟೋಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಕರೂರು ಕಾಲ್ತುಳಿತ: ಸಂತ್ರಸ್ತರನ್ನು ರೆಸಾರ್ಟ್‌ಗೆ ಕರೆಯಿಸಿ ಭೇಟಿಯಾದ TVK ವಿಜಯ್

Vijay Political Visit: ಕರೂರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬದವರನ್ನು ನಟ ಹಾಗೂ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್‌ ಇಂದು (ಸೋಮವಾರ) ಭೇಟಿ ಮಾಡಿದರು.
Last Updated 27 ಅಕ್ಟೋಬರ್ 2025, 9:17 IST
ಕರೂರು ಕಾಲ್ತುಳಿತ: ಸಂತ್ರಸ್ತರನ್ನು ರೆಸಾರ್ಟ್‌ಗೆ ಕರೆಯಿಸಿ ಭೇಟಿಯಾದ TVK ವಿಜಯ್

ಕರೂರ್‌ ಕಾಲ್ತುಳಿತ ಪ್ರಕರಣ: SOP ರಚನೆಗೆ 10 ದಿನಗಳ ಗುಡುವು ನೀಡಿದ ಮದ್ರಾಸ್ HC

Political Rally SOP: ಕರೂರ್‌ನಲ್ಲಿ ವಿಜಯ್ ಅವರ TVK ಪಕ್ಷದ ರೋಡ್‌ಶೋ ಸಮಯದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಬಳಿಕ, ರಾಜಕೀಯ ಸಮಾವೇಶ ಹಾಗೂ ರೋಡ್‌ಶೋಗಳಿಗೆ SOP ರೂಪಿಸಲು ಮದ್ರಾಸ್ HC ತಮಿಳುನಾಡು ಸರ್ಕಾರಕ್ಕೆ 10 ದಿನಗಳ ಅವಧಿ ನೀಡಿದೆ.
Last Updated 27 ಅಕ್ಟೋಬರ್ 2025, 9:11 IST
ಕರೂರ್‌ ಕಾಲ್ತುಳಿತ ಪ್ರಕರಣ: SOP ರಚನೆಗೆ 10 ದಿನಗಳ ಗುಡುವು ನೀಡಿದ ಮದ್ರಾಸ್ HC

ಶಬರಿಮಲೆ ಚಿನ್ನ ಕಳವು: ದೇಗುಲ ನವೀಕರಣ ಯೋಜನೆ ಹಗರಣವಾಗಿ ಮಾರ್ಪಟ್ಟಿದ್ದು ಹೇಗೆ?

Temple Corruption: ಕೇರಳದ ಐತಿಹಾಸಿಕ ಧಾರ್ಮಿಕ ಕೇಂದ್ರ ಶಬರಿಮಲೆ ಅಯ್ಯಪ್ಪ ದೇಗುಲ ಇದೀಗ ಆರೋಪಿತ ಚಿನ್ನ ಕಳ್ಳತನ ಪ್ರಕರಣದಲ್ಲಿ ಸುದ್ದಿಯಲ್ಲಿದೆ. ದೇಗುಲದ ಬಾಗಿಲಿನಲ್ಲಿ ಬಳಸಲಾಗಿದ್ದ ಚಿನ್ನವನ್ನು ಕಳವು ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.
Last Updated 27 ಅಕ್ಟೋಬರ್ 2025, 7:46 IST
ಶಬರಿಮಲೆ ಚಿನ್ನ ಕಳವು: ದೇಗುಲ ನವೀಕರಣ ಯೋಜನೆ ಹಗರಣವಾಗಿ ಮಾರ್ಪಟ್ಟಿದ್ದು ಹೇಗೆ?

ಬಿಹಾರ: NDA ಅಭ್ಯರ್ಥಿ ವಿರುದ್ಧ ಕಣಕ್ಕಿಳಿದಿದ್ದ ಶಾಸಕನನ್ನು ಉಚ್ಚಾಟಿಸಿದ ಬಿಜೆಪಿ

Bihar Election 2025: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಹಲ್‌ಗಾಂವ್ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿ ವಿರುದ್ಧವೇ ಸ್ಪರ್ಧಿಸಿದ್ದರಿಂದ ಬಿಜೆಪಿ ಶಾಸಕ ಪವನ್‌ ಯಾದವ್‌ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
Last Updated 27 ಅಕ್ಟೋಬರ್ 2025, 7:36 IST
ಬಿಹಾರ: NDA ಅಭ್ಯರ್ಥಿ ವಿರುದ್ಧ ಕಣಕ್ಕಿಳಿದಿದ್ದ ಶಾಸಕನನ್ನು ಉಚ್ಚಾಟಿಸಿದ ಬಿಜೆಪಿ

ಡಿಜಿಟಲ್ ಅರೆಸ್ಟ್ ಪ್ರಕರಣಗಳ FIR ಮಾಹಿತಿ ನೀಡುವಂತೆ ರಾಜ್ಯಗಳಿಗೆ SC ನೋಟಿಸ್

CBI Investigation: ಡಿಜಿಟಲ್ ಅರೆಸ್ಟ್ ಮೂಲಕ ಜನರನ್ನು ವಂಚಿಸುತ್ತಿರುವ ಪ್ರಕರಣಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳನ್ನು ರಾಜ್ಯಗಳು ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ತನಿಖೆ ಸಮಗ್ರವಾಗಿ ಆಗಬೇಕೆಂದು ಸೂಚಿಸಿದೆ.
Last Updated 27 ಅಕ್ಟೋಬರ್ 2025, 7:09 IST
ಡಿಜಿಟಲ್ ಅರೆಸ್ಟ್ ಪ್ರಕರಣಗಳ FIR ಮಾಹಿತಿ ನೀಡುವಂತೆ ರಾಜ್ಯಗಳಿಗೆ SC ನೋಟಿಸ್

ಮುಂದಿನ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್‌ ನೇಮಕಕ್ಕೆ ಬಿ.ಆರ್‌. ಗವಾಯಿ ಶಿಫಾರಸು

Supreme Court Judge: ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರನ್ನು ಮುಂದಿನ ಸಿಜೆಐ ಆಗಿ ನೇಮಕ ಮಾಡಲು ಕೇಂದ್ರ ಕಾನೂನು ಸಚಿವಾಲಯಕ್ಕೆ ಸಿಜೆಐ ಬಿ.ಆರ್‌. ಗವಾಯಿ ಅವರು ಶಿಫಾರಸು ಮಾಡಿದ್ದಾರೆ.
Last Updated 27 ಅಕ್ಟೋಬರ್ 2025, 6:10 IST
ಮುಂದಿನ ಸಿಜೆಐ ಆಗಿ ನ್ಯಾ. ಸೂರ್ಯಕಾಂತ್‌ ನೇಮಕಕ್ಕೆ ಬಿ.ಆರ್‌. ಗವಾಯಿ ಶಿಫಾರಸು

ದೇಶದ 8 ಸಾವಿರ ಶಾಲೆಗಳಲ್ಲಿ ಶೂನ್ಯ ದಾಖಲಾತಿ: ಶಿಕ್ಷಕರಿದ್ದರೂ ವಿದ್ಯಾರ್ಥಿಗಳಿಲ್ಲ

ದಾಖಲಾತಿಯೇ ಇಲ್ಲದ ಶಾಲೆಗಳು, ದಾಖಲಾತಿ ಇದ್ದರೂ ಒಬ್ಬರೇ ಶಿಕ್ಷಕರು ಇರುವ ಸಮಸ್ಯೆ, ಒಬ್ಬರೇ ಶಿಕ್ಷಕರ ಮೇಲೆ ಹಲವಾರು ವಿದ್ಯಾರ್ಥಿಗಳ ಹೊರೆ... ಈ ಸಮಸ್ಯೆಗಳ ನಿವಾರಣೆಯಲ್ಲಿ ಕರ್ನಾಟಕ 2024–25ರ ಸಾಲಿನಲ್ಲಿ ಉತ್ತಮ ಸಾಧನೆಯನ್ನೇ ಮಾಡಿದೆ.
Last Updated 27 ಅಕ್ಟೋಬರ್ 2025, 5:53 IST
ದೇಶದ 8 ಸಾವಿರ ಶಾಲೆಗಳಲ್ಲಿ ಶೂನ್ಯ ದಾಖಲಾತಿ: ಶಿಕ್ಷಕರಿದ್ದರೂ ವಿದ್ಯಾರ್ಥಿಗಳಿಲ್ಲ
ADVERTISEMENT

ಕೇರಳ | ಪ್ರವಾಸಿಗರ ಬಸ್ ಪಲ್ಟಿ; ಒಬ್ಬ ಸಾವು, 49 ಮಂದಿಗೆ ಗಾಯ

Kerala Tourist Tragedy: ಕೇರಳದ ಕೋಟಯಂ ಜಿಲ್ಲೆಯಲ್ಲಿ ಪ್ರವಾಸಿಗರ ಬಸ್ ಪಲ್ಟಿಯಾಗಿ ಒಬ್ಬರು ಮೃತಪಟ್ಟಿದ್ದು, 49 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Last Updated 27 ಅಕ್ಟೋಬರ್ 2025, 5:47 IST
ಕೇರಳ | ಪ್ರವಾಸಿಗರ ಬಸ್ ಪಲ್ಟಿ; ಒಬ್ಬ ಸಾವು, 49 ಮಂದಿಗೆ ಗಾಯ

Cyclone 'Montha': ಚಂಡಮಾರುತ ಅಪ್ಪಳಿಸುವ ಸಾಧ್ಯತೆ; ಒಡಿಶಾದಲ್ಲಿ ಜನರ ಸ್ಥಳಾಂತರ

Odisha Cyclone Alert: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 27 ಅಕ್ಟೋಬರ್ 2025, 5:10 IST
Cyclone 'Montha': ಚಂಡಮಾರುತ ಅಪ್ಪಳಿಸುವ ಸಾಧ್ಯತೆ; ಒಡಿಶಾದಲ್ಲಿ ಜನರ ಸ್ಥಳಾಂತರ

ಅಮೆರಿಕದಿಂದ ಗಡಿಪಾರು: ಕೈಕೋಳದೊಂದಿಗೆ ಬಂದ 35 ಜನರು

US Immigration Crackdown: ಅಮೆರಿಕದಿಂದ ಗಡಿಪಾರಾಗಿ ಭಾರತಕ್ಕೆ ಮರಳಿರುವ ತಂಡದಲ್ಲಿ ಹರಿಯಾಣದ ಕೈಥಲ್‌, ಕರ್ನಾಲ್‌ ಮತ್ತು ಕುರುಕ್ಷೇತ್ರ ಜಿಲ್ಲೆಗಳಿಗೆ ಸೇರಿದ 35 ಜನರಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 26 ಅಕ್ಟೋಬರ್ 2025, 23:30 IST
ಅಮೆರಿಕದಿಂದ ಗಡಿಪಾರು: ಕೈಕೋಳದೊಂದಿಗೆ ಬಂದ 35 ಜನರು
ADVERTISEMENT
ADVERTISEMENT
ADVERTISEMENT