ಶುಕ್ರವಾರ, 9 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಜ್ಯ
ADVERTISEMENT
ಒಕ್ಕೂಟ ವ್ಯವಸ್ಥೆಗೆ ಸಂವಿಧಾನದ ಕಾವಲು
Federal Structure Debate: ಭಾರತವು ‘ರಾಜ್ಯಗಳ ಒಕ್ಕೂಟ’ ಎಂಬುದನ್ನು ಸಂವಿಧಾನ ಸ್ಪಷ್ಟಪಡಿಸಿದೆ. ಕೇಂದ್ರ ಮತ್ತು ರಾಜ್ಯ ಆಡಳಿತದ ಮಧ್ಯೆ ಅಧಿಕಾರ ಹಂಚಿಕೆಯಾಗಿದ್ದು, ಒಕ್ಕೂಟ ವ್ಯವಸ್ಥೆ ದೇಶದ ಏಕತೆಗೆ ಬಲ ನೀಡಿದೆ.
Last Updated 9 ಜನವರಿ 2026, 12:23 IST
ಪೆಂಕಾಕ್ ಸಿಲಾಟ್ನಲ್ಲಿ ಕಂಚಿನ ಪದಕ: ಪ್ರೋತ್ಸಾಹದ ನಿರೀಕ್ಷೆಯಲ್ಲಿ ಕ್ರೀಡಾಪಟುಗಳು
Khelo India Games: ದಿಯು: ಖೇಲೊ ಇಂಡಿಯಾ ಬೀಚ್ ಗೇಮ್ಸ್ನಲ್ಲಿ ಕಂಚಿನ ಪದಕ ಗೆದ್ದಿದ್ದರೂ ಪೆಂಕಾಕ್ ಸಿಲಾಟ್ ಕ್ರೀಡಾಪಟುಗಳಿಗೆ ರಾಜ್ಯದಲ್ಲಿ ಸೂಕ್ತ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಕರ್ನಾಟಕದ ಕ್ರೀಡಾಪಟುಗಳು ಬೇಸರ ವ್ಯಕ್ತಪಡಿಸಿದ್ದಾರೆ
Last Updated 9 ಜನವರಿ 2026, 11:19 IST
ಉದ್ಯೋಗ ಖಾತ್ರಿ ಬಗ್ಗೆ ಬಹಿರಂಗ ಚರ್ಚೆ: ಜೋಶಿಗೆ ಡಿಕೆಶಿ ಪಂಥಾಹ್ವಾನ
ನರೇಗಾ ಯೋಜನೆ ಹಾಗೂ ವಿಬಿ–ಜಿ ರಾಮ್ ಜಿ ಯೋಜನೆ ಕುರಿತು ಕೇಂದ್ರ ಸಚಿವ ಜೋಶಿ ಅವರು ನೀಡಿದ ಅವ್ಯವಹಾರದ ಆರೋಪ ಆಧಾರರಹಿತ ಎಂದು ಡಿಕೆ ಶಿವಕುಮಾರ್ ಅವರು ಬಹಿರಂಗ ಚರ್ಚೆಗೆ ಪಂಥಾಹ್ವಾನ ನೀಡಿದರು.
Last Updated 9 ಜನವರಿ 2026, 11:17 IST
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಿಯೋಗದೊಂದಿಗೆ ಶೀಘ್ರ ರಾಷ್ಟ್ರಪತಿ ಭೇಟಿ: ತಂಗಡಗಿ
'ಕೇರಳದ ನೀತಿಯಿಂದ ಕನ್ನಡಿಗರ ಹಿತಾಸಕ್ತಿಗಳ ಮೇಲೆ ಪರಿಣಾಮ'
Last Updated 9 ಜನವರಿ 2026, 10:46 IST
ಹ್ಯಾಟ್ರಿಕ್ ಗೆದ್ದ ಸಂಸದರ ಆಸ್ತಿ ಶೇ 110 ಏರಿಕೆ: ಯಾರ್ಯಾರದ್ದು ಎಷ್ಟಿದೆ ನೋಡಿ
ADR Report 2025: 102 ಸಂಸದರ ಆಸ್ತಿ ಮೌಲ್ಯವು ಈ ಹತ್ತು ವರ್ಷಗಳಲ್ಲಿ ಎಷ್ಟು ಏರಿಕೆಯಾಗಿದೆ ಎನ್ನುವುದರ ಬಗ್ಗೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ ವರದಿ ಪ್ರಕಟಿಸಿವೆ
Last Updated 9 ಜನವರಿ 2026, 5:40 IST
ವಿವಸ್ತ್ರ ಪ್ರಕರಣ; ಶಾಸಕ ಟೆಂಗಿನಕಾಯಿ ಟೂಲ್ಕಿಟ್: ಕಾಂಗ್ರೆಸ್ ನಾಯಕ ರಜತ್ ಆರೋಪ
Hubballi Political Controversy: ಶುಕ್ರವಾರ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಅವರು, ಆರೋಪಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಅವರು ವ್ಯಕ್ತಿಯೊಬ್ಬರ ಮೇಲೆ ದೌರ್ಜನ್ಯ ನಡೆಸಿರುವ ಐದು ನಿಮಿಷದ ವಿಡಿಯೋ ಬಿಡುಗಡೆ ಮಾಡಿ ಮಾತನಾಡಿದರು.
Last Updated 9 ಜನವರಿ 2026, 4:29 IST
ಕನ್ನಡ ಶಾಲೆಯಲ್ಲಿ ಮಲಯಾಳ;ಕಾಂಗ್ರೆಸ್ ನಾಯಕರು ಕನ್ನಡಿಗರ ಪರ ನಿಲ್ಲುತ್ತಾರಾ?: ಅಶೋಕ
Kasaragod Kannadigas: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳ ಕಲಿಕೆ ಕಡ್ಡಾಯಗೊಳಿಸುವ ಅಲ್ಲಿನ ಸರ್ಕಾರದ ಪ್ರಸ್ತಾಪಿತ 'ಮಲಯಾಳಿ ಭಾಷಾ ಮಸೂದೆ-2025' ಜಾರಿಗೊಳಿಸುವುದರ ವಿರುದ್ಧ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರು ಧ್ವನಿ ಎತ್ತುತ್ತಾರಾ?
Last Updated 9 ಜನವರಿ 2026, 3:21 IST
ADVERTISEMENT
ಪುತ್ತೂರು | ಶಾರ್ಟ್ಸರ್ಕ್ಯೂಟ್ನಿಂದ ಕಿಡಿ: 300 ಎಕರೆ ಗೇರು ತೋಟ ಬೆಂಕಿಗಾಹುತಿ
Puttur Fire Accident: ಪುತ್ತೂರಿನ ಗೇರು ಅಭಿವೃದ್ಧಿ ನಿಗಮದ ತೋಟದಲ್ಲಿ ಗುರುವಾರ ಸಂಭವಿಸಿದ ಭೀಕರ ಬೆಂಕಿ ಅವಘಡದಿಂದ ಸುಮಾರು 300 ಎಕರೆ ಗುಡ್ಡ ಪ್ರದೇಶದಲ್ಲಿದ್ದ ಗೇರು ತೋಟ ಬೆಂಕಿಗಾಹುತಿಯಾಗಿದೆ.
Last Updated 9 ಜನವರಿ 2026, 3:17 IST
ಸಚಿವರ ಖಾತೆ ಒತ್ತುವರಿ ಮಾಡುವುದರಲ್ಲಿ ಡಿಕೆಶಿ ನಿಸ್ಸೀಮರು: ಕುಮಾರಸ್ವಾಮಿ ಟೀಕೆ
DK Shivakumar: ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿಸ್ಸೀಮರು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
Last Updated 9 ಜನವರಿ 2026, 2:53 IST
‘ಕೌಟುಂಬಿಕ ದೌರ್ಜನ್ಯ: ನೆರೆಯವರ ಮೇಲೆ ಪ್ರಕರಣ ಇಲ್ಲ’
high court on Domestic violence ‘ವಿವಾಹಿತೆಯ ಮೇಲೆ ಆಕೆಯ ಪತಿ ಅಥವಾ ಅವರ ಸಂಬಂಧಿಕರು ನಡೆಸುವ ಕ್ರೌರ್ಯ ಮತ್ತು ಕಿರುಕುಳವನ್ನು ನಿಷೇಧಿಸುವ ಕಲಂ 498–ಎ ಅಡಿಯಲ್ಲಿ ಪಕ್ಕದ ಮನೆಯವರ ವಿರುದ್ಧ ಪ್ರಕರಣ ದಾಖಲಿಸುವಂತಿಲ್ಲ’ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
Last Updated 9 ಜನವರಿ 2026, 0:21 IST
ADVERTISEMENT
<
1
2
...
1000
>
ADVERTISEMENT
ADVERTISEMENT