ಸಚಿವ ಉಮೇಶ್ ಕತ್ತಿ ನಿಜವಾಗಲು ಹುಚ್ಚ. ಅಂತಹ ವ್ಯಕ್ತಿಯನ್ನು ಸಚಿವರನ್ನಾಗಿ ಮಾಡಿಕೊಂಡಿದ್ದಾರೆ. ಅವರು ತಮ್ಮ ಹೇಳಿಕೆಗೆ ಕ್ಷಮಾಪಣೆ ಕೇಳಿದಷ್ಟಕ್ಕೆ ಬಿಡಲಾಗದು. ಸಚಿವ ಸ್ಥಾನದಿಂದ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ. ಜಗದೀಶ್ , ಜಿಲ್ಲಾ ಅಧ್ಯಕ್ಷ ಜಯಕುಮಾರ್, ಕೆ. ಜಯರಾಮು, ಎಂ.ಡಿ. ಶಿವಕುಮಾರ್ ಭಾಗವಹಿಸಿದ್ದರು.