ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ರಾಮಲಿಂಗಯ್ಯ, ಪರಿಸರ ಇಲಾಖೆಯ ಅಧಿಕಾರಿ ಲೋಕೇಶ್.ಎಚ್.ಕೆ, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ನಾಗರಾಜು, ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನ ಡಾ.ದಿನೇಶ್, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ವರದರಾಜು, ಕಂದಾಯ ಇಲಾಖೆ ಅಲೆಗ್ಸಾಂಡರ್ ಹಂಚಿಕುಪ್ಪೆ ಕ್ರಷರ್ನ ಸುತ್ತಲಿನ ಮಾವಿನ ತೋಟಗಳಲ್ಲಿ ಪರಿಶೀಲನೆ ನಡೆಸಿದರು. ಮೇಲಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ತಿಳಿಸಿದರು.