ಅಖಿಲ ಕರ್ನಾಟಕ ಕಲಾವಿದರ ರಾಜ್ಯ ಘಟಕದ ಅಧ್ಯಕ್ಷ ಜೋಗಿಲ ಸಿದ್ಧರಾಜು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕದ ಅಧ್ಯಕ್ಷ ಪಾರ್ಥಸಾರಥಿ, ಕಾರ್ಯದರ್ಶಿ ಗೋವಿಂದರಾಜು, ಗಾಯಕ ಬ್ಯಾಡರಹಳ್ಳಿ ಶಿವಕುಮಾರ್, ಜಾನಪದ ಲೋಕದ ಆಡಳಿತಾಧಿಕಾರಿ ಸರಸವಾಣಿ ಪಾಲ್ಗೊಂಡಿದ್ದರು. ಇದೇ ವೇಳೆ ಕಲಾವಿದರಿಗೆ ಗುರುತಿನ ಚೀಟಿಗಳನ್ನು ವಿತರಣೆ ಮಾಡಲಾಯಿತು.